Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚೀನ ವಸ್ತುಗಳ ವಸ್ತು ಪ್ರದರ್ಶನ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಗರದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ಹಳೆಯ ಕಾಲದ ನಾಣ್ಯ
, ರೇಡಿಯೋ, ರೈಲು ಚೊಂಬು ಸೇರಿದಂತೆ ಪ್ರಾಚೀನ ವಸ್ತುಗಳ ಪ್ರದರ್ಶನ ನಡೆಯಿತು.

ವಸ್ತು ಪ್ರದರ್ಶನದಲ್ಲಿ ಹವ್ಯಾಸಿ ಪಾರಂಪರಿಕ ವಸ್ತುಗಳ ಸಂಗ್ರಹಕಾರ ಕೆ. ಟಿ. ಹನುಮಂತರಾಜು ರವರು ಸಂಗ್ರಹಿಸಿದ್ದ ಪ್ರಾಚೀನ ಕಾಲದ ನಾಣ್ಯಗಳಿಂದ ಹಿಡಿದು ಇಲ್ಲಿಯವರೆಗಿನ ನಾಣ್ಯಗಳು ಹಾಗೂ ಸುಮಾರು ಎಪ್ಪತ್ತೈದು ವರ್ಷಗಳ ಹಳೆಯ ಪ್ರಾಚೀನ ವಾರ್ತಾ ಪತ್ರಿಕೆಗಳು ಸೇರಿದಂತೆ ಹನುಮಂತ ರಾಜು ರವರು ಸಂಗ್ರಹಿಸಿದ ಪ್ರಾಚೀನ ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿತ್ತು.

 

ಪ್ರಾಚೀನ ಪರಿಕರಗಳನ್ನು ಕಂಡ ವಿದ್ಯಾರ್ಥಿಗಳು ಆಶ್ಚರ್ಯ ಚಕಿತರಾದರು. ಈ ಸಂದರ್ಭದಲ್ಲಿ ಪ್ರಾಚೀನ ವಸ್ತು ಸಂಗ್ರಹಕಾರ ಕೆ. ಟಿ. ಹನುಮಂತರಾಜು ರವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!NEET UG ಮರು ಪರೀಕ್ಷೆ: ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ