Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಬೀಳ್ಕೊಡುಗೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಅವರು ನವೀಕೃತ ನ್ಯಾಯಾಂಗ ವೇದಿಕೆಯ ಉದ್ಘಾಟನೆ ನೆರವೇರಿಸಿದರು.

   ಇದೇ ವೇಳೆ ವರ್ಗಾವಣೆಗೊಂಡಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ, ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ನ್ಯಾಯಾಧೀಶರಾದ ಎ.ಎಂ. ಚೈತ್ರ ಹಾಗೂ ಉಜ್ಜಲ್ ವೀರಣ್ಣ ಸಿದ್ದಣ್ಣನವರ್ ಸೇರಿದಂತೆ ನಾಲ್ವರು ನ್ಯಾಯಾಧೀಶರನ್ನು ವಕೀಲರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್. ಓ. ಜಗದೀಶ ಗುಂಡೇರಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಇತರೆ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಇದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ನಿನ್ನ ಬರುವಿಕೆಗಾಗಿ ನಾ ಕಾದಿರುವೆ"ವಿವೇಕಾನಂದರ ಮೇಲೆ ಗೌತಮ ಬುದ್ಧನ ಪ್ರಭಾವ ಅಗಾಧವಾದದ್ದು: ಮಾತಾಜೀ ತ್ಯಾಗಮಯೀ.ಸಂಘಟನೆಯ ಬಲವೇ ಪಕ್ಷದ ಯಶಸ್ಸಿನ ಆಧಾರ: ಆರ್. ಅಶೋಕ್ ಕರೆ​ರೇಷ್ಮೆ ಮತ್ತು ಖನಿಜ ಭವನಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆಒಳಮೀಸಲಾತಿ ಜಾರಿ: ದಶಕಗಳ ಕನಸು ನನಸು; ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆಸಿದ್ದಗಂಗಾ ಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ: ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಶ್ರೀಗಳಿಗೆ ಆಹ್ವಾನಹೊಳಲ್ಕೆರೆಯಲ್ಲಿ 'ಬಿ.ಎಸ್.ವೈ ಅಭಿಮಾನೋತ್ಸವ'ದ ಪೂರ್ವಭಾವಿ ಸಭೆಚಿತ್ರದುರ್ಗದ ಮುರುಘಾಮಠಕ್ಕೆ ಬಿ.ವೈ. ವಿಜಯೇಂದ್ರ ಭೇಟಿ: 'ಬಿಎಸ್‌ವೈ ಅಭಿಮಾನೋತ್ಸವ'ಕ್ಕೆ ಶ್ರೀಗಳಿಗೆ ಆಮಂತ್ರಣಕೋಟೆ ನಾಡು ಚಿತ್ರದುರ್ಗದಲ್ಲಿ 'ಬಿ.ಎಸ್.ವೈ ಅಭಿಮಾನೋತ್ಸವ': ಭರ್ಜರಿ ಸಿದ್ಧತೆತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ: ರೈತರ ಬಾಳಿಗೆ ಭದ್ರತೆ ನೀಡಿದ ಸರ್ಕಾರ