Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಕಾವತಿ ಹೋರಾಟ ಸಮಿತಿಯಿಂದ ಉಪವಾಸ ಸತ್ಯಾಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕೈಗಾರಿಕಾ ಪ್ರದೇಶದ ತ್ಯಾಜ್ಯ ನೀರು ಕೆರೆಗಳಿಗೆ ಬಿಡುತ್ತಿರುವುದರಿಂದ
  ಕುಡಿಯುವ ನೀರು ಹಾಗು ಬೆಳೆ ಬೆಳೆಯಲು ಯೋಗ್ಯವಲ್ಲದ ಸ್ಥಿತಿಗೆ ಈ ನೀರು ವಿಷ ವಾಗಿದೆ ಅದ್ದರಿಂದ ಶುದ್ಧ ನೀರಿಗಾಗಿ ಆಗ್ರಹಿಸಿ ಅಂಬೇಡ್ಕರ್ ಜಯಂತಿ ದಿನವೇ ಗ್ರಾಮಸ್ಥರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. 

 ಅರ್ಕಾವತಿ ನದಿ ಹೋರಾಟ ಸಮಿತಿ  ಮೂರನೇ ಹಂತದ ಶುದ್ಧೀಕರಣಕ್ಕಾಗಿ ನಗರದ ತಹಶೀಲ್ದಾರ್ ಕಛೇರಿ ಮುಂದೆ  ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ರಾಸಾಯಿನಿಕ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡದೆ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡುತ್ತಿರುವುದರಿಂದ. ಕೊಳವೆ ಬಾವಿ ಹಾಗು ಕೆರೆ ನೀರು  ಯಾವುದಕ್ಕೂ ಯೋಗ್ಯ ಸ್ಥಿತಿಯಲ್ಲಿ ರುವುದರಿಂದ ನಮಗೆ ಶುದ್ದ ನೀರು ಕೊಡಿ ಎಂದು ಅರ್ಕಾವತಿ ನದಿಪಾತ್ರದ ಗ್ರಾಮಸ್ಥರು ಹಾಗು ಹೋರಾಟಗಾರರ ಆಕ್ರೋಶ ಕಾರಣವಾಗಿದೆ

 ಇದೇ ವೇಳೆ.ಆರ್ಕಾವತಿ ಹೋರಾಟ ಸಮಿತಿ ಮುಖಂಡ ವಸಂತಕುಮಾರ್, ಮಾತನಾಡಿದ ನಮ್ಮ ಹೊಲ ಗದ್ದೆಗಳಿಗೆ ದನ ಕರುಗಳಿಗೆ ನಮ್ಮ ದಿನನಿತ್ಯ ಬಳಕೆಗೆ ಈ ಕೆರೆಯ ನೀರೇ ಆಶ್ರಯ ವಾಗಿತ್ತು ಅದರೆ ಈ. ದಿನ ನಮ್ಮ ಬದುಕು ನಾಶವಾಗಿ ಬೀದಿಗೆ ಬಂದಿದ್ದೇವೆ.  ಅದರೆ ನಮ್ಮ ಸಂವಿಧಾನದಲ್ಲಿ ಸರ್ವರಿಗೂ ಸಮಾನತೆಯ ಹಕ್ಕಿನ ಹಾದಿ ತೋರಿಸಿ ಕೊಟ್ಟವರು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ನಾವು ಬಹಳ ಸಂಭ್ರಮದಿಂದ ಆಚರಣೆ ಮಾಡಬೇಕು.

ಆದರೆ ಈ ದಿನ  ಸಂವಿಧಾನ ವಿರೋಧಿಯಾಗಿ ಕೆರೆಗಳಿಗೆ ತ್ಯಾಜ್ಯ ನೀರನ್ನು ಬಿಡುತ್ತಿದ್ದಾರೆ, ಇದರಿಂದ ದೊಡ್ಡ ತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯಿತಿಯ 17 ಗ್ರಾಮಗಳ ಜನರ ಕುಡಿಯುವ ನೀರನ್ನು ವಿಷ ಮಾಡಿದ್ದಾರೆ, ಜನರಿಗೆ ಕುಡಿಯಲು ಶುದ್ಧ ನೀರು ಕೊಡುವುದು ಸರ್ಕಾರದ ಕರ್ತವ್ಯ, ಶುದ್ಧ ನೀರನ್ನು ಕೇಳುವುದು ನಮ್ಮ ಹಕ್ಕು ಆ ಕಾರಣಕ್ಕಾಗಿ ನಾವು ಎಲ್ಲರೂ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವುದ್ದಾಗಿ ಹೇಳಿದರು.

 ಈ ಉಪವಾಸ ಸತ್ಯಾಗ್ರಹದ ಹೋರಾಟದಲ್ಲಿ ಗ್ರಾಮಸ್ಥರಾದ  ವಿಜಿ ಕುಮಾರ್ ದೊಡ್ಡ ತುಮಕೂರು, ಮುನಿಕೃಷ್ಣಪ್ಪ, ಚನ್ನಕೇಶವ, ರಮೇಶ್, ಸತೀಶ್, ಮೂರ್ತಿ , ವಿಜಿ ಕುಮಾರ್ ದೊಂಬರಹಳ್ಳಿ, , ಮಂಜುನಾಥ್ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ