Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದ   ಬಾಲಕಿಯರು 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಹದಿನೇಳು ವರ್ಷದೊಳಗಿನ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಡಿಯಲ್ಲಿ ಬರುವ ಎ.ಭೀಮಪ್ಪನಾಯಕ ಸಂಯುಕ್ತ ಪ್ರೌಢಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಹಾಗೂ ಹಾಕಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುವ ಎ.ಭೀಮಪ್ಪನಾಯಕ ಸಂಯುಕ್ತ ಪ್ರೌಢಶಾಲೆಯ ಬಾಲಕಿಯರಿಗೆ

Advertisement

news_1789777747_7_131.webp

 

 ಜಿಲ್ಲಾ ಮದಕರಿನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ್, ಆಡಳಿತಾಧಿಕಾರಿ ಸಾಗರ್ ಎಸ್, ಭೀಮಪ್ಪ ನಾಯಕ ಸಂಯುಕ್ತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಹಾಲೇಶ್, ಮುಖ್ಯ ಶಿಕ್ಷಕರು ಶಿಕ್ಷಕರುಗಳು ಹಾಗೂ ಸಂಸ್ಥೆಯ ಎಲ್ಲಾ ಶಾಲಾ-ಕಾಲೇಜು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹರಿಯಬ್ಬೆ ಗ್ರಾಮದ ‘ಕಾನಿ ಬಟ್ರು’ ಹನುಮಂತರಾಯಪ್ಪ ವಿಧಿವಶಫುಟ್‌ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದ   ಬಾಲಕಿಯರು ಎಎಫ್‌ವೈ ವಿದ್ಯಾರ್ಥಿ ವಿಭಾಗ ಉದ್ಘಾಟನೆಯಲ್ಲಿ ಭಾಗವಹಿಸಿ ಮಮತ ನೇರ್ಲಗಿ ಮಾತನಾಡಿದರುಚಿತ್ರದುರ್ಗದಲ್ಲಿಂದು ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನಸರ್ವ ಸಮುದಾಯಗಳ ಏಳಿಗೆಗೆ ಶ್ರಮಿಸುವೆ:ಧೀರಜ್ ಮುನಿರಾಜ್ಕುಡಿಯುವ ನೀರಿನ ಕೊರತೆ: ಖಾಸಗಿ ಲೇಔಟ್‌ಗೆ ನೀರು ಪೂರೈಕೆ, ಕೆರೆಗೆ ಕೊಳಚೆ ನೀರು ಆರೋಪತೂಬಗೆರೆ ಗ್ರಾಮದಲ್ಲಿ ಚಾವಡಿ ಗಣೇಶೋತ್ಸವ ಸಂಪನ್ನರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ: ಶಶಿ ಹುಲಿಕುಂಟೆಚಿತ್ರದುರ್ಗ ಸಿಟಿ ಇನ್‌ಸ್ಟಿಟ್ಯೂಟ್‌ನಲ್ಲಿ ಆಡಳಿತ ಲೋಪ ಆರೋಪ: ನಿರ್ದೇಶಕ ಹೆಚ್.ಎನ್. ಲೋಕೇಶ್ ರಾಜೀನಾಮೆಭದ್ರಾ ಕಾಲುವೆ ಹಾಳು, ಸಾರ್ವಜನಿಕ ಆಸ್ತಿ ಹಾಳುಗೆಡವಿದವರ ವಿರುದ್ಧ ಕಠಿಣ ಕ್ರಮ: ಪೊಲೀಸರ ಗಂಭೀರ ಎಚ್ಚರಿಕೆ!