Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಶನೇಶ್ವರ ಸ್ವಾಮಿ ರಥೋತ್ಸವದ ಪ್ರಯುಕ್ತ ಜಾನಪದ ರಸಮಂಜರಿ ಕಾರ್ಯಕ್ರಮ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ಮೇಲಿನಜೋಗನಹಳ್ಳಿ (ಎಸ್ ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೆಪಾಳ್ಳ ಗ್ರಾಮದಲ್ಲಿನ ದೇವರ ಬೆಟ್ಟ ಶ್ರೀ ಶನೇಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ  ಯಲಹಂಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ.ಹಾಗು ಪರಂಪರೆ (ನೋ) ಸಂಸ್ಕೃತಿ ಹಾಗೂ ಸಾಮಾಜಿಕ ಸಂಸ್ಥೆ ಕಾಕೋಳು  ಇವರುಗಳ ಸಹ ಯೋಗದೊಂದಿಗೆ ಜಾನಪದ ಸಂಗೀತ 2026 ರಸಮಂಜರಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
 

ಈ ಕಾರ್ಯಕ್ರಮದಲ್ಲಿ ಜನಪದ ಗೀತೆ, ತತ್ವಪದ, ರಂಗಗೀತೆ, ಗಾಯನ, ಸುಗಮ ಸಂಗೀತ, ಭಜನೆ ಮಾಡುವ ಮೂಲಕ ನಮ್ಮ ಸಂಸ್ಕೃತಿಯ ಹಬ್ಬಗಳು ಭಾಷೆ ವಾಸ್ತು ಶಿಲ್ಪ ಮತ್ತು ಸಾಹಿತ್ಯದ ಶೋಬಾನೆ ಪದ ಭಕ್ತಿಗೀತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ಶ್ರೀನಿವಾಸ್ ಗುರೂಜಿ ವಹಿಸಿದರು. ಈ ಸಂದರ್ಭದಲ್ಲಿ ಬಿ. ಮುನೇಗೌಡ,ವೆಂಕಟೇಶ, ರಾಜ್ಯ ಮಟ್ಟದ ಕಲಾವಿದೆ ಓಬಮ್ಮ,

ಪರಂಪರೆ (ನೋ) ಸಂಸ್ಕೃತಿ ಹಾಗೂ ಸಾಮಾಜಿಕ ಸಂಸ್ಥೆ ಅಧ್ಯಕ್ಷ ಚಿಕ್ಕ ಹನುಮಂತರಾಯಪ್ಪ, ಉಪಾಧ್ಯಕ್ಷ ಮುನಿಆಂಜನಪ್ಪ, ಕಾರ್ಯದರ್ಶಿ ಅಂಜಿನಮ್ಮ. ಸರೋಜಮ್ಮ  ನಿರ್ಮಲಮ್ಮ, ಇಂಚರ ಸಾಂಸ್ಕೃತಿಕ ಕಲಾ ಸಂಘದ ಕಾರ್ಯದರ್ಶಿ ಮುನಿರತ್ನಮ್ಮ, ಜಾನಪದ ಕಲಾವಿದರಾದ ವೈ. ಟಿ. ಲಕ್ಷ್ಮಿ ನಾರಾಯಣ್, ಶಾಂತಮ್ಮ, ಕೇಶವಮೂರ್ತಿ,ಮುಂತಾದವರು ಹಾಜರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನುಬಾಹಿರವಾಗಿ ಕಾರ್ಯದರ್ಶಿ ಮುಂದುವರಿಕೆ: ಹಿರಿಯೂರು TAPCMS ಆಡಳಿತ ಮಂಡಳಿಗೆ ಉಪ ನಿಬಂಧಕರ ಅಂತಿಮ ಎಚ್ಚರಿಕೆಹಿರಿಯೂರು ಉಪಚುನಾವಣೆ: “ಸ್ಥಳೀಯ ಸ್ವಾಭಿಮಾನ”ದ ಕೂಗು ಈಗ ಯಾಕೆ..?ಹಿರಿಯ ಪತ್ರಕರ್ತೆ ವಾಳ್ವೆಕರ್ ಚಿಕಿತ್ಸೆಗೆ 90 ಸಾವಿರ ಬಿಡುಗಡೆ ಮಾಡಿದ‌ ಸಿಎಂರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ತಮಿಳುನಾಡಿನಲ್ಲಿ ಬಿಜೆಪಿ ದಿನೇದಿನೇ ಬಲಿಷ್ಠವಾಗಿ ಬೆಳೆಯುತ್ತಿದೆ– ಆರ್. ಅಶೋಕ್ ವಿಶ್ವಾಸರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭೂಮಿಪೂಜೆಇಂಡೋ-ಡಚ್ ಅತ್ಯಾಧುನಿಕ ಹೈನುಗಾರಿಕೆ ತರಬೇತಿ ಕೇಂದ್ರ ಸ್ಥಾಪನೆ ​ ಜೆಡಿಎಸ್ ಪಕ್ಷದ ಹೋರಾಟಗಳು ಜನಪರವಾಗಿ ಇರುತ್ತವೆ-ನಿಖಿಲ್ಮಳೆ ಅವಾಂತರ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಿಖಿಲ್ ವಾಗ್ದಾಳಿ ​ರೈತರನ್ನು ಒಕ್ಕಲೆಬ್ಬಿಸಬೇಡಿ: ಡಿ.ಕೆ.ಶಿ ಪಟಾಲಂ ವಿರುದ್ಧ ನಿಖಿಲ್ ಆಕ್ರೋಶ