Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಬಳ್ಳಾಪುರ ತಿರುವಣ್ಣ ಮಲೈ ಮಾರ್ಗದ ಕೆಎಸ್ಆರ್ ಟಿಸಿ ಸೇವೆ ಮುಂದುವರೆಸಲು ಒತ್ತಾಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ದಿಂದ ತಮಿಳುನಾಡು ರಾಜ್ಯದ ತಿರುಕೋಯಿಲೂರು ಜಿಲ್ಲೆಯ ತಿರುವಣ್ಣಾಮಲೈ ಗ್ರಾಮಕ್ಕೆ  ಬೆಳಗ್ಗೆ 8:15ರ  ರಾತ್ರಿ 8.30 ಪ್ರತಿದಿನದ ಕೆ.ಎಸ್.ಆರ್.ಟಿ.ಸಿ  ಬಸ್ ಸೇವೆಯನ್ನು ಮುಂದುವರಿಸುವಂತೆ ಸಾರ್ವಜನಿಕರು ಅಗ್ರಹಿಸಿದ್ದಾರೆ.

ಈ ಕುರಿತು ಕನ್ನಡ ಕನ್ನಡ ಜಾಗೃತಿ ವೇದಿಕೆ
 ಜಿಲ್ಲಾ ಕಾರ್ಯದರ್ಶಿ ಸುಧಾಕರ್ ಎಚ್ ಎಸ್ ಮಾತನಾಡಿ ದೊಡ್ಡಬಳ್ಳಾಪುರದ ಸುತ್ತಮುತ್ತಲಿನ ಗ್ರಾಮಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಬೆಂಗಳೂರಿನ ತಮ್ಮ ಕಾಲೇಜು ಮತ್ತು ಕೆಲಸದ ಸ್ಥಳಗಳಿಗೆ ತಲುಪಲು ಈ ಬೆಳಗಿನ ಬಸ್ ಅತ್ಯಂತ ಅವಶ್ಯಕವಾಗಿದೆ.

ಹಾಗೂ ಮುಖ್ಯವಾಗಿ ದೊಡ್ಡಬಳ್ಳಾಪುರದಿಂದ ಹೊರಟು ತಮಿಳುನಾಡಿನ ರಾಜ್ಯದ ತಿರುಕೋಯಿಲೂರು ಜಿಲ್ಲೆಯ ತಿರುವಣ್ಣಾಮಲೈ ಗ್ರಾಮದ ಅರುಣಾಚಲ ಬೆಟ್ಟದ ತಪ್ಪಲಲ್ಲಿ ನೆಲೆಸಿರುವ ಶಿವನ ದೇವಸ್ಥಾನವಾದ ಶ್ರೀ. ಆರುಣಾಚಲೇಶ್ವರ ದೇವಸ್ಥಾನಕ್ಕೆ ಪ್ರತಿ ದಿನ ಸಾವಿರಾರು ಯಾತ್ರಾರ್ಥಿಗಳು  ಭಕ್ತರು ಬೇಟಿ  ನೀಡುತ್ತಾರೆ. ವಿಶೇಷವಾಗಿ ಪೂರ್ಣಿಮೆ (ಹುಣ್ಣಿಮೆ) ಮತ್ತು ವಾರಾಂತ್ಯದ ದಿನಗಳಲ್ಲಿ ದೊಡ್ಡಬಳ್ಳಾಪುರ ದಿಂದ ನೂರಾರು ಭಕ್ತರು ದೇವರ ದರ್ಶನಕ್ಕೆ ಕೆ.ಎಸ್.ಆರ್.ಟಿ.ಸಿ  ಬಸ್ ಸೇವೆಯು ಈ ಭಾಗದ ನೂರಾರು ಜನರಿಗೆ ಮುಖ್ಯ ಸಾರಿಗೆ ಆಸರೆಯಾಗಿದೆ ಎಂದರು.

 ಕನ್ನಡ ಜಾಗೃತ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಈ ಸಮಯದ ಬಸ್ ಸೇವೆ ನಿಲ್ಲಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬರುತ್ತಿದೆ. ಒಂದೊಮ್ಮೆ ಈ ಬೆಳಗ್ಗೆ 8:15ರ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆ ಸ್ಥಗಿತಗೊಂಡರೆ ದೊಡ್ಡಬಳ್ಳಾಪುರದ ಸಾರ್ವಜನಿಕರು, ಭಕ್ತಾದಿಗಳು, ವಿದ್ಯಾರ್ಥಿಗಳು, ಮತ್ತು ನೌಕರರಿಗೆ ತೀವ್ರ ತೊಂದರೆಯಾಗಲಿದೆ. ಪ್ರಸ್ತುತ ಇರುವ ಕೆ ಎಸ್ಆರ್ ಟಿ ಸಿ ಬಸ್ ಸೇವೆ ವ್ಯತ್ಯಯ ವಿಲ್ಲದೆ ನಿರಂತರ ಸೇವೆ ಮುಂದುವರಿಸಲು ಸಂಬಂದ ಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಕೆಯುಡಬ್ಲ್ಯೂಜೆ ಆಗ್ರಹಜೂನ್ 20ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆದೊಡ್ಡಬಳ್ಳಾಪುರ ತಿರುವಣ್ಣ ಮಲೈ ಮಾರ್ಗದ ಕೆಎಸ್ಆರ್ ಟಿಸಿ ಸೇವೆ ಮುಂದುವರೆಸಲು ಒತ್ತಾಯಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಗೌರವ ಪುರಸ್ಕಾರ"ಸಿಎಂ ಆದ ಮೇಲಾದರೂ ನೀಲಿ ಚಿತ್ರ, ಪೋಸ್ಟರ್ ಮಾಡೋದು ಬಿಡ್ತಾರೆ ಅಂದ್ಕೊಂಡಿದ್ದೆ" – ಡಿಕೆಶಿ ವಿರುದ್ಧ ಹೆಚ್‌ಡಿಕೆ ಬಾಂಬ್!ಹಿರಿಯೂರಿನಲ್ಲಿ ರೈತರ ಕುಂದುಕೊರತೆ ಸಭೆ: ವಿವಿಧ ಇಲಾಖೆಗಳಿಂದ ಸ್ಥಳದಲ್ಲೇ ಪರಿಹಾರಮಧ್ಯರಾತ್ರಿ ಸ್ನೇಹಿತನಿಗೆ ಕರೆ ಮಾಡಿ ಪಿಎಸ್‌ಐ ಬಸವರಾಜ ಹೆರೂರ್ ಆತ್ಮಹತ್ಯೆ!ವಿಧಾನ ಪರಿಷತ್ ಚುನಾವಣೆ ತಲ್ಲಣ; ಕ್ರಾಸ್ ವೋಟಿಂಗ್ ಭೀತಿಯಲ್ಲಿ ಕಾಂಗ್ರೆಸ್ ಶಾಸಕರುಪಿಎಚ್‌ಡಿ ವಿದ್ಯಾರ್ಥಿನಿ ಲೈಂಗಿಕ ಸಂಪರ್ಕ; ಪ್ರಾಧ್ಯಾಪಕ ದೇವರಾಜನ್ ಅಮಾನತು