LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 24ರಂದು ಉಚಿತ ನರರೋಗ ಚಿಕಿತ್ಸೆ ಶಿಬಿರ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಸಿಎಂಸಿಆರ್‍ಐ ಬೋಧಕ ಆಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಇದೇ ಜುಲೈ 24ರಂದು ಬೆಳಿಗ್ಗೆ 10.30ಕ್ಕೆ ವಿಶ್ವ ಮೆದುಳು ದಿನದ ಪ್ರಯುಕ್ತ ಉಚಿತ ನರರೋಗ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ನರರೋಗ ತಜ್ಞರಾದ ಡಾ.ಕಿರಣ್ ಗೌಡ ಆಗಮಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ತಲೆನೋವು ಅಪಸ್ಮಾರ, ಪಾಶ್ವವಾರ್ಯ, ಮರೆವಿನ ಖಾಯಿಲೆ ಹಾಗೂ ನರರೋಗ ಸಂಬಂಧಿಸಿದ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.

ಸ್ವೀಚ್‍ಥೆರಪಿ, ಫಿಜಿಯೋಥೆರಪಿ ಕೌನ್ಸಿಲಿಂಗ್ ಲಭ್ಯವಿರುತ್ತದೆ. ಸಾರ್ವಜನಿಕರು ಮತ್ತು ಪೋಷಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿಎಂಸಿಆರ್‍ಐ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ವೈದ್ಯಕೀಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಕೇವಲ 4 ಗಂಟೆಗೆ ತಿರುಪತಿ ತಲುಪಲು ಸಾಧ್ಯ–ಸೋಮಣ್ಣಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ –10 ಮಂದಿಗೆ ಗಂಭೀರ ಗಾಯಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಭವಿಷ್ಯದ ವಿಚಾರ, ಬಿಜೆಪಿಯವರು ವೈಫಲ್ಯ ಒಪ್ಪಿಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹನೀಟ್‌ ಪತ್ರಿಕೆ ಸೋರಿಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ– ಪ್ರಧಾನಿ ಮೋದಿ ಘೋಷಣೆಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಬೃಹತ್ ಜಿಗಿತ': ಸಚಿವ ಎಂ.ಬಿ ಪಾಟೀಲ್'ದೆಹಲಿಯಲ್ಲಿ ಸಂವಿಧಾನದ ಪಾಠ, ರಾಜ್ಯದಲ್ಲಿ ಗೂಂಡಾಗಿರಿ: ಕಾಂಗ್ರೆಸ್‌ ಮೌನಕ್ಕೆ ಅಶೋಕ್ ತೀವ್ರ ತರಾಟೆ'