Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರಿಗೆ ಸಂಘಟನೆಯ ಅಗತ್ಯವಿದೆ- ಅಧ್ಯಕ್ಷ ಎಸ್.ರಾಜಪ್ಪ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ನೌಕರರು ತಮ್ಮ ಹಕ್ಕುಗಳ ರಕ್ಷಣೆ ಹಾಗೂ ವೃತ್ತಿ ಬದುಕಿನ ಏಳಿಗೆಗಾಗಿ ಸಂಘಟಿತರಾಗುವುದು ಇಂದಿನ ಅಗತ್ಯವಾಗಿದೆ ಎಂದು ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್. ರಾಜಪ್ಪ ತಿಳಿಸಿದರು.

ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪದೋನ್ನತಿ ಹೊಂದಿದ ಶಿಕ್ಷಕರಿಗೆ ಹಾಗೂ ಸಂಘದ ನಿರ್ದೇಶಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2026ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಹೊಂದಿದ ಪರಿಶಿಷ್ಟ ವರ್ಗದ 16 ಶಿಕ್ಷಕರನ್ನು ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಯ್ಕೆಯಾದ 13 ನಿರ್ದೇಶಕರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ ಅವರು ಸಮಾರಂಭ ಉದ್ಘಾಟಿಸಿ, ಸಂಘಟನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸಂಘಟನೆ ಮತ್ತಷ್ಟು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ ನಾಯಕ, ಆರ್. ಮಾರುತೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್, ಬಿಇಒ ನಾಗಭೂಷಣ್, ಎಲ್‍ಐಸಿ ಮಹೇಶ್ ಸೇರಿದಂತೆ ರಾಜಯ್ಯ, ವಸಂತ ಕುಮಾರ್, ಕೆ. ಸುದರ್ಶನ, ವಿಮಲಾಕ್ಷಿ,  ಸಣ್ಣಸೂರಪ್ಪ, ಕರಿಯಣ್ಣ ಇದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿಆಂಧ್ರ-ತಮಿಳುನಾಡಿಗೆ ಹರಿದುಹೋದ ಲಕ್ಷ ಕೋಟಿ ಹೂಡಿಕೆ: ಜೆಡಿಎಸ್‌ವಾಗ್ದಾಳಿ