Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ವಾಹನಗಳ ಮೇಲೆ ಸರ್ಕಾರದ ಹೆಸರು, ಚಿಹ್ನೆ ಮತ್ತು ಲಾಂಛನ ದುರ್ಬಳಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕರ್ನಾಟಕ ಕಾಂಗ್ರೆಸ್
ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪುಡಾರಿಗಳ ಕಾರುಬಾರು ಜೋರಾಗಿದೆ ಎಂದು ಜೆಡಿಎಸ್ ಹಲವು ಛಾಯಾ ಚಿತ್ರಗಳನ್ನು ಬಿಡುಗಡೆ ಮಾಡಿ ಆಕ್ಷೇಪ ವ್ಯಕ್ತಪಡಿಸಿದೆ.
ಗ್ಯಾರಂಟಿ ಅನುಷ್ಠಾನ
, ಮೌಲ್ಯಮಾಪನ ಸಮಿತಿಗೆ ಕಾಂಗ್ರೆಸ್‌ಕಾರ್ಯಕರ್ತರ ಕಾನೂನು ಬಾಹಿರವಾಗಿ ನೇಮಿಸಿಕೊಂಡು, ಅವರಿಗೆ ಸಂಬಳ, ಭತ್ಯೆಗಾಗಿ ವರ್ಷಕ್ಕೆ 72 ಕೋಟಿ ರೂ. ಸರ್ಕಾರದ ಬೊಕ್ಕಸದ ಹಣ ಪೋಲು ಮಾಡಲಾಗುತ್ತಿದೆ ಎಂದು ಜೆಡಿಎಸ್ ದೂರಿದೆ.

ಲೂಟಿಕೋರ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಭ್ರಷ್ಟಾಚಾರದ ಒಡ್ಡೋಲಗದಲ್ಲಿ ಕಾರ್ಯಕರ್ತರಿಗೆ ಬಿಟ್ಟಿ ಸಂಬಳ ನೀಡಿ ಕೊಬ್ಬಿಸಲಾಗುತ್ತಿದೆ. ಗ್ಯಾರಂಟಿ ಸಮಿತಿಗೆ ನೇಮಕವಾಗಿರುವ ಬರಗೆಟ್ಟ ಕಾಂಗ್ರೆಸ್ ಪುಡಾರಿಗಳು ಜನರಿಂದ ಆಯ್ಕೆಯಾದ ಶಾಸಕರಿಗಿಂತಲೂ ಹೆಚ್ಚು ಮೆರೆಯುತ್ತಿದ್ದಾರೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ಜನರ ಬೆವರಿನ ತೆರಿಗೆ ಹಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜಾತ್ರೆ ಮಾಡುತ್ತಿದ್ದಾರೆ. ವೈಯಕ್ತಿಕ ಬಳಕೆಯ ಖಾಸಗಿ ವಾಹನಗಳ ಮೇಲೆ ಕರ್ನಾಟಕ ಸರ್ಕಾರದ ಹೆಸರು, ಚಿಹ್ನೆ ಮತ್ತು ಲಾಂಛನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಹರಿಹಾಯ್ದಿದೆ.



ಇದು ಕ್ರಿಮಿನಲ್ ಅಪರಾಧವಾಗಿದ್ದು, ಪೊಲೀಸರು ಅನಧಿಕೃತವಾಗಿ ಸರ್ಕಾರದ ಚಿಹ್ನೆ, ಹೆಸರು, ಲಾಂಛನವನ್ನು ಬಳಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ