Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ಧೂರಿ ಕನ್ನಡ ರಾಜ್ಯೋತ್ಸವ ಅಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿ ವತಿಯಿಂದ  ಗ್ರಾಮದ ಬಸ್ ನಿಲ್ದಾಣದಲ್ಲಿ 70ನೇ  ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗು ತೂಬಗೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರವಿಸಿದ್ದಪ್ಪ ಧ್ವಜಾರೋಹಣ ನೆರವೇರಿಸಿ ಅವರು  ಮಾತನಾಡಿದರು.

ಕನ್ನಡ ಕೇವಲ ಒಂದು ಭಾಷೆಯಲ್ಲ, ಅದು ಕರ್ನಾಟಕದ ಹೆಮ್ಮೆ ಮತ್ತು ಗುರುತು. ಕನ್ನಡ ಭಾಷೆಯನ್ನು ಅದರ ಸೌಂದರ್ಯ ಮತ್ತು ಶ್ರೀಮಂತಿಕೆ ಯಿಂದಾಗಿ ಎಲ್ಲಾ ಭಾರತೀಯ ಭಾಷೆಗಳ ರಾಣಿ ಎಂದು ಕರೆಯಲಾಗುತ್ತದೆ. ಪ್ರತಿ ವರ್ಷ, ನವೆಂಬರ್ 1 ರಂದು, ಜನರು ಕನ್ನಡ ರಾಜ್ಯೋತ್ಸವವನ್ನು ಬಹಳ ಸಂತೋಷ ಮತ್ತು ಗೌರವದಿಂದ ಆಚರಿಸುತ್ತಾರೆ.

ಈ ವಿಶೇಷ ದಿನವು 1956 ರಲ್ಲಿ ಮೈಸೂರು ರಾಜ್ಯ (ಈಗ ಕರ್ನಾಟಕ) ರಚನೆಯಾದ ದಿನವನ್ನು ಸೂಚಿಸುತ್ತದೆ, ಆಗ ಎಲ್ಲಾ ಕನ್ನಡ ಮಾತನಾಡುವ ಪ್ರದೇಶಗಳು ಒಂದಾಗಿ ಒಂದು ರಾಜ್ಯವನ್ನು ರೂಪಿಸಿದವು. ಪ್ರತಿಯೊಬ್ಬ ಕನ್ನಡಿಗನಿಗೂ, ಈ ದಿನವು ಹೆಮ್ಮೆಯ ಹಬ್ಬವಾಗಿದ್ದು, ಸಂಸ್ಕೃತಿ, ಏಕತೆ ಮತ್ತು ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನು ನೆನಪಿಸುತ್ತದೆ.

ಕನ್ನಡ  ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ   ನವೆಂಬರ್ ತಿಂಗಳಲ್ಲಿ ಮಾತ್ರ ಸೀಮಿತವಾಗದೆ ಪ್ರತಿದಿನ ನಿತ್ಯೋತ್ಸವವಾಗಬೇಕು ಎಂದರು.  

ಈ ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯಿತಿ ಸದಸ್ಯ ಮುನಿಕೃಷ್ಣಪ್ಪ, ಕೃಷ್ಣಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ವಕೀಲ ಪ್ರತಾಪ್, ಹಿತರಕ್ಷಣಾ ಸಮಿತಿ ಪದಾಧಿಕಾರಿಗಳಾದ ಅನಿಲ್, ಮುನಿರಾಜು, ಅಸ್ಲಾಂ. ಗ್ರಾಮ ಮುಖಂಡರಾದ ಕನಕದಾಸ, ಪುಟ್ಟಣ್ಣ, ರಾಮಕೃಷ್ಣ, ಮಧು, ಯುವ ಮುಖಂಡ ಉದಯ ಆರಾಧ್ಯ  ಹಾಗೂ ಗ್ರಾಮಸ್ಥರು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ