Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೊಕೊಗವ ಎಲೆಕ್ಟ್ರಿಕ್ ಕಾರ್ಪೊರೇಷನ್' ಮುಖ್ಯಸ್ಥರೊಂದಿಗೆ ಮಹತ್ವದ ಮಾತುಕತೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಪಾನ್ ಪ್ರವಾಸ: 'ಯೊಕೊಗವ ಎಲೆಕ್ಟ್ರಿಕ್ ಕಾರ್ಪೊರೇಷನ್' ಮುಖ್ಯಸ್ಥರೊಂದಿಗೆ ಮಹತ್ವದ ಮಾತುಕತೆ ವಿಸ್ತರಣೆ ಅವಕಾಶಗಳ ಪರಿಶೀಲಿಸುವುದಾಗಿ ಸಂಸ್ಥೆ ಪ್ರಕಟಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಹೂಡಿಕೆ ಆಕರ್ಷಣೆ, ಉದ್ಯಮ ಸ್ಥಾಪನೆ, ಉದ್ಯೋಗ ಸೃಷ್ಟಿ ತನ್ಮೂಲಕ ರಾಜ್ಯದ ಒಟ್ಟಾರೆ ಪ್ರಗತಿಯನ್ನು ಗಮನದಲ್ಲಿರಿಸಿಕೊಂಡು ಕೈಗೊಂಡಿರುವ ಜಪಾನ್ ಪ್ರವಾಸ ಆರಂಭವಾಗಿದೆ.

ಶತಮಾನಕ್ಕೂ ಮೀರಿದ ಇತಿಹಾಸವುಳ್ಳ ಜಪಾನ್ ನ ಪ್ರತಿಷ್ಠಿತ ಯೊಕೊಗವ ಎಲೆಕ್ಟ್ರಿಕ್ ಕಾರ್ಪೊರೇಷನ್ಸಂಸ್ಥೆಯ ಉನ್ನತಮಟ್ಟದ ಪ್ರತಿನಿಧಿಗಳನ್ನು ಈ ದಿನ ಭೇಟಿ ಮಾಡಿ ಮಾತು ಕತೆ ನಡೆಸಿದೆವು.

ಸಂಸ್ಥೆ ರಾಜ್ಯದಲ್ಲಿ ದೃಢವಾದ ನೆಲೆಯನ್ನು ಹೊಂದಿದ್ದು, 2,000ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಒದಗಿಸಿದೆ. 2025-2030ರ ನೂತನ ಕೈಗಾರಿಕಾ ನೀತಿ ಅಡಿಯಲ್ಲಿ ಲಭ್ಯವಿರುವ ಶ್ರೇಷ್ಠಮಟ್ಟದ ಪ್ರೋತ್ಸಾಹಕಗಳ ಕುರಿತು ಅವರಿಗೆ ತಿಳಿಸಲಾಯಿತು. ರಾಜ್ಯದಲ್ಲಿ ವಿಸ್ತರಣೆ ಅವಕಾಶಗಳನ್ನು ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಇಂದಿನ ಮಾತುಕತೆ ಕರ್ನಾಟಕವನ್ನು ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳ ಕೇಂದ್ರವಾಗಿ ಮತ್ತಷ್ಟು ಬಲಪಡಿಸುವುದರಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಪಾಟೀಲ್ ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ