Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃತಕ ಆಭರಣ ತಯಾರಿಕಾ ತರಬೇತಿ ಉದ್ಘಾಟನಾ ಸಮಾರಂಭ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೃತಕ ಆಭರಣಗಳ ತಯಾರಿಕೆ (ಪರಿಸರ ಸ್ನೇಹಿ) ಕುರಿತು
  ಅಕ್ಸೆಂಚರ್ & ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ (EDII) ವತಿಯಿಂದ  ಉಚಿತ ತರಬೇತಿಯ ಉದ್ಘಾಟನಾ ಸಮಾರoಭ ಆಯೋಜನೆ ಮಾಡಲಾಗಿತ್ತು.

ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಭಾಂಗಣದಲ್ಲಿ ಅಯೋಜನೆ ಮಾಡಲಾದ ಕೃತಕ ಅಭರಣ.ತಯಾರಕಾ ಘಟಕವನ್ನು  ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ , ಕೌಶಲ್ಯ ಸದಸ್ಯರು ಚಂದ್ರಕಲಾ, ಖಾದಿ ಉಧ್ಘಾಟನೆ ಮಾಡಿ ಅವರು ಮಾತನಾಡಿ  ಗುಡಿ ಕೈಗಾರಿಕೆ ಎಂದರೆ ಮನೆಯಲ್ಲಿ ಅಥವಾ ಸಣ್ಣ ಪ್ರಮಾಣದಲ್ಲಿ ಸರಕುಗಳನ್ನು ಉತ್ಪಾದಿಸುವ ಉದ್ಯಮವಾಗಿದೆ, ಇದು ದೊಡ್ಡ ಕಾರ್ಖಾನೆ ಗಳಲ್ಲದೆ ನಡೆಯುತ್ತದೆ. ಈ ಉದ್ಯಮಗಳು ಅರೆಕಾಲಿಕ ಅಥವಾ ಪೂರ್ಣಕಾಲಿಕ ಕೆಲಸಗಾರರ ಅಗತ್ಯವಿರುವ ಅನನ್ಯ ವಸ್ತುಗಳನ್ನು ತಯಾರಿಸುವತ್ತ ಗಮನ ಹರಿಸುತ್ತವೆ

ಇದಕ್ಕೆ ಕಡಿಮೆ ಬಂಡವಾಳ ಸಾಕು. ಉದಾಹರಣೆಗಳೆಂದರೆ ಮರಗೆಲಸ, ಕಮ್ಮಾರಿಕೆ, ಅಕ್ಕ ಸಾಲಿಗಿಕೆ, ಬಿದಿರು ಮತ್ತು ಬೆತ್ತದ ಕೆಲಸಗಳು, ಕುಂಬಾರಿಕೆ, ಕೃತಕ ಆಭರಣಗಳ ತಯಾರಿಕೆ ಮತ್ತು ವಿವಿಧ ಗೃಹೋಪಯೋಗಿ ವಸ್ತುಗಳ ತಯಾರಿಕೆ.ತರಬೇತಿ ಕೂಡಲಾಗುತ್ತೆ ಎಂದರು.

ದೊಡ್ಡಬಳ್ಳಾಪುರದಲ್ಲಿ 26 ದಿನಗಳ ಕಾಲ ಉಚಿತ ತರಬೇತಿಯನ್ನು ಕೃತಕ ಆಭರಣಗಳ ತಯಾರಿಕೆ (ಪರಿಸರ ಸ್ನೇಹಿ) ಕುರಿತು ತರಬೇತಿಯನ್ನು.ಅಕ್ಸೆಂಚರ್ & ಭಾರತೀಯ ಉದ್ಯಮ ಶ್ರೀಲತಾ ಅಭಿವೃದ್ಧಿ ಸಂಸ್ಥೆ (EDII)   ಸಂಸ್ಥೆಯ ಮೂಲಕ ಇಂದು ಚಾಲನೆ ನೀಡಲಾಯಿತು.  ಈ ತರಬೇತಿಗೆ ಸುಮಾರು 50ಹೆಚ್ಚು ಮಹಿಳೆಯರು  ಬಾಗವಹಿಸಿ  ಪ್ರಯೋಜನವನ್ನು ಪಡೆದುಕೊಂಡರು.

ಮೊದಲನೆ ದಿನವಾಗಿ ವಾಲೆ, ಜುಮುಕಿಗಳ ತಯಾರಿ ಬಗ್ಗೆ ತರಬೇತಿ ನೀಡಲಾಯಿತ್ತು ಹಾಗೂ ಫಲಾನುಭವಿಗಳು ಇದರ ಬಗ್ಗೆ ಕಲಿತುಕೊಂಡು  ವಾಲೆ, ಜುಮುಕಿ ಗಳನ್ನು ತಯಾರಿಸಿದರು. 

ದೊಡ್ಡಬಳ್ಳಾಪುರ ಹಾಗೂ ಸುತ್ತಮುತ್ತಲಿನ ಭಾಗದ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ತರಬೇತಿಯ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಎಂಟರ್ಪ್ರೈನೆರ್ಷಿಪ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಪ್ರಾಜೆಕ್ಟ್ ಕೋಆರ್ಡಿನೇಟರ್  ಲಲಿತ ಇವರು ತಿಳಿಸಿದ್ದಾರೆ.

 ಈ ಸಂದರ್ಭದಲ್ಲಿ, ಕೃತಕ ಆಭರಣಗಳ  ತರಬೇತಿಯ ಸಂಪನ್ಮೂಲ ವ್ಯಕ್ತಿ ತುಳಸಮ್ಮಮಹಿಳಾ ಸಾಮಾಜಿಕ ಸಂಘಟನಾಗರಾದ ಅಂಬಿಕಾ.  ಶೆರ್ಲಿ ಮಾರ್ಗರೇಟ್, ಪ್ರಕಾಶ್ ಶ್ರೀಕಾಂತ್ ಹಾಗೂ ಫಲಾನುಭವಿಗಳು  ಹಾಜರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ