Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳದಲ್ಲಿ ಹೊಸ ಉಕ್ಕು ತಯಾರಿಕಾ ಘಟಕ ಸ್ಥಾಪನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಮಿಟೊಮೊ ಕಾರ್ಪೊರೇಶನ್ ಜೊತೆಗೆ ಫಲಪ್ರದ ಮಾತುಕತೆ
 2,345 ಕೋಟಿ ಹೂಡಿಕೆ ; ಕೊಪ್ಪಳದಲ್ಲಿ ಗ್ರೀನ್‌ಫೀಲ್ಡ್ ಉಕ್ಕು ಘಟಕ! ಸ್ಥಾಪನೆ ಮಾಡಲಾಗುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಸುಮಿಟೊಮೊ ಕಾರ್ಪೊರೇಶನ್ ಸಂಸ್ಥೆಯ ಹಿರಿಯ ಅಧಿಕಾರಿಗಳನ್ನು ಈ ದಿನ ಭೇಟಿಯಾಗಿ ಅವರು ಅರ್ಥಪೂರ್ಣ ಚರ್ಚೆ ನಡೆಸಿದರು.

ಅವರು ಬಜಾಜ್ ಸಮೂಹದ ಜಂಟಿ ಸಂಸ್ಥೆಯಾದ ಮುಖಂದ್ ಸುಮಿಯ ಸಹಭಾಗಿತ್ವದಲ್ಲಿ 2,345 ಕೋಟಿ ಹೂಡಿಕೆ ಮಾಡಿ, ಕೊಪ್ಪಳದಲ್ಲಿ ಹಸಿರು ಶಕ್ತಿ ಆಧಾರಿತ ಹೊಸ ಉಕ್ಕು ತಯಾರಿಕಾ ಘಟಕವನ್ನು 2028ರಿಂದ ಕಾರ್ಯಾಚರಣೆಗೆ ತರುವುದಾಗಿ ದೃಢಪಡಿಸಿದರು.

ಶೀಘ್ರದಲ್ಲೇ ಕರ್ನಾಟಕದಲ್ಲಿ ಬಯೋಮಾಸ್ ಶಕ್ತಿ ಘಟಕ ಸ್ಥಾಪನೆಗೆ ಸುಮಿಟೊಮೊ ಸಂಸ್ಥೆ ಒಲವು ವ್ಯಕ್ತಪಡಿಸಿದೆ. ಸುಮಿಟೊಮೊಗೆ ಕರ್ನಾಟಕ ಸರ್ಕಾರ ಎಲ್ಲರೀತಿಯ ಸಹಕಾರವನ್ನು ನೀಡಲಿದೆ ; ಜೊತೆಗೆ ಇತರ ಕ್ಷೇತ್ರಗಳಲ್ಲಿಯೂ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲು ಹಾರ್ದಿಕ ಸ್ವಾಗತವನ್ನು ಸಚಿವ ಎಂ.ಬಿ ಪಾಟೀಲ್ ಕೋರಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ