Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕಾ ಭವನ ನಾಮಫಲಕ ಅಳವಡಿಸಲು ಸೂಚನೆ

Advertisement
ಚಂದ್ರವಳ್ಳಿ ನ್ಯೂಸ್, ಹರಿಹರ :
ನಗರಸಭೆ ವ್ಯಾಪ್ತಿಯಲ್ಲಿ ಬರುವ ಹರಿಹರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಎಂದಿರುವ ಕಟ್ಟಡದ ನಾಮಫಲಕವನ್ನು
ಪತ್ರಿಕಾ ಭವನಎಂದು ಬದಲಾಯಿಸುವಂತೆ ಹರಿಹರ ನಗರಸಭೆ ಪೌರಾಯುಕ್ತರು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಿಗೆ ಜೂ.23 ರಂದು ಸೂಚನೆ ನೀಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಸ್ಥಾಪಕ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು ನಗರಸಭೆಗೆ ಮನವಿ ಸಲ್ಲಿಸಿ, ನಗರಸಭೆಯಿಂದ ಮಂಜೂರಾದ ಪತ್ರಿಕಾ ಭವನ ಹೆಸರನ್ನು ಪ್ರದರ್ಶಿಸದೆ, ಕಟ್ಟಡದ ಹೊರ ಮತ್ತು ಒಳಭಾಗದಲ್ಲಿ ಸುದ್ದಿಗೋಷ್ಠಿ ನಡೆಯುವ ಸ್ಥಳದಲ್ಲಿಯೂ ಕಾರ್ಯನಿರತ ಪತ್ರಕರ್ತರ ಸಂಘ ಎಂದು ಬರೆದುಕೊಂಡಿದ್ದಾರೆ. ಇದರಿಂದ ಬೇರೆ ಬೇರೆ ಡಿಜಿಟಲ್ ಮಾಧ್ಯಮ-ಪತ್ರಿಕಾದಾರರಿಗೆ ಸುದ್ದಿಗೋಷ್ಠಿ ನಡೆಸಲು ಅವಕಾಶ ನೀಡುತ್ತಿಲ್ಲ.

ಈ ಹಿಂದೆ ನಡವಳಿಯಲ್ಲಿ ತೀರ್ಮಾನಿಸಿರುವಂತೆ ಪತ್ರಿಕಾ ಭವನ ಎಂದು ನಾಮಫಲಕ ಅಳವಡಿಸಬೇಕು, ಇದುವರೆವಿಗೂ ಸಂಘದಲ್ಲಿ ನಡೆದಿರುವ ಲೆಕ್ಕಪತ್ರಗಳ ವರದಿ ನೀಡಬೇಕೆಂದು ಕೋರಿದ್ದಾರೆ. ಅವರ ಮನವಿಯಂತೆ

ಎಲ್ಲಾ ಡಿಜಿಟಲ್ ಮಾಧ್ಯಮ ಪತ್ರಿಕಾದಾರರಿಗೆ ಸುದ್ದಿಗೋಷ್ಠಿ ನಡೆಸಲು ಅನವು ಮಾಡಿಕೊಡುವಂತೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಡಿ.ಎಂ.ಶಾಂಭವಿ ಅವರಿಗೆ ಸೂಚಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ