LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗಕ್ಕೆ ಆಗಮಿಸಲಿರುವ ಅಂತರಾಷ್ಟ್ರೀಯ ಆಧ್ಯಾತ್ಮಿಕ ಗುರು ಸದ್ಗುರು ಶ್ರೀ  ಜಗ್ಗಿ ವಾಸುದೇವ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
 ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್ ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ 1 ರಂದು ಚಿತ್ರದುರ್ಗಕ್ಕೆ ಬೇಟಿ ನೀಡಲಿದ್ದಾರೆ.  

 ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಬೇಟಿ ನೀಡಿ

ಪೀಠಾಧ್ಯಕ್ಷರಾದ ಡಾ.ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿಗಳೊಂದಿಗೆ 30 ನಿಮಿಷಗಳ ಕಾಲ ಸೌಹಾರ್ದ ಚರ್ಚೆ ನಡೆಸಲಿದ್ದಾರೆ.

ನಂತರ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯುವ ಶರಣರ ದೃಷ್ಟಿಯಲ್ಲಿ ಯೋಗ ವಿಜ್ಞಾನಎಂಬ ವಿಷಯ ಕುರಿತು  ವಿಶೇಷ ಉಪನ್ಯಾಸ ನೀಡಲಿದ್ದಾರೆ, ಈ ವೇದಿಕೆಯಲ್ಲಿ ಚಿತ್ರದುರ್ಗ ಕಬೀರಾನಂದ ಆಶ್ರಮದ  ಶ್ರೀಶಿವಲಿಂಗಾನಂದ ಮಹಾ ಸ್ವಾಮೀಜಿಗಳು ಉಪಸ್ಥಿತರಿರುವರು.

 ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಸಮಾರಂಭ ನೆರವೇರಲಿದೆ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿದ್ಯ ವಹಿಸುವರು. ಮುರುಘಾಮಠ ಹಾಗೂ ಜಗ್ಗಿ ವಾಸುದೇವ್ ಅವರ ಅನುಯಾಯಿಗಳು ಸದ್ಭಕ್ತರು, ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಲು ವಿನಂತಿ”.
ರವಿಮಲ್ಲಾಪುರ . ಟ್ರಸ್ಟಿ, ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗ 9844252149

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ