Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಆಡಳಿತ ವತಿಯಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಾನವ ಯಾವ ರೀತಿ ದೈವತ್ವವನ್ನು ಪಡೆಯಬೇಕು ಎಂಬ ಸಿದ್ಧಾಂತವನ್ನು ಲೋಕಕ್ಕೆ ನೀಡಿದವರು ಜಗದ್ಗುರು ರೇಣುಕಾಚಾರ್ಯರು ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಕುಮಾರ್ ಹೇಳಿದರು.

 ಅವರು ತಾಲ್ಲೂಕು ಆಡಳಿತ ವತಿಯಿಂದ ತಾಲ್ಲೂಕು  ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿ ಜಗತ್ತಿಗೆ ಆಧ್ಯಾತ್ಮಿಕ ಸಮಾಜ ಸುಧಾರಣೆ ವಚನ ಸಾಹಿತ್ಯ ಕೊಡುಗೆಯನ್ನು ನೀಡಿದವರು ರೇಣುಕಾಚಾರ್ಯರು ಅವರ ತತ್ವ ಆದರ್ಶಗಳನ್ನ ಇಂದಿನ ಜನಾಂಗ ಪಾಲಿಸಬೇಕಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಜಿಲ್ಲಾ ನಿರ್ದೇಶಕರಾದ ಲತಾ ಆರಾಧ್ಯ ಅವರು ಮಾತಾಡಿ ವೀರಶೈವ ಧರ್ಮವನ್ನು ಸ್ಥಾಪಿಸಿ  ಇಷ್ಟಲಿಂಗ ಪೂಜಾ ತತ್ವವನ್ನು ಹೇಳಿಕೊಟ್ಟವರು ಶ್ರೀ ರೇಣುಕಾಚಾರ್ಯರು ಎಂದರು, ಕಾರ್ಯಕ್ರಮದಲ್ಲಿ ತಾಲೂಕು ವೀರಶೈವ ಲಿಂಗಾಯಿತ  ಸಮಾಜದ ಅಧ್ಯಕ್ಷರಾದ ಸೋಮ ರುದ್ರ  ಶರ್ಮ, ಕಾರ್ಯದರ್ಶಿ ಪುಟ್ಟ  ಬಸವರಾಜು , ಸಹ ಕಾರ್ಯದರ್ಶಿ ವಿ ಸಿ ಜ್ಯೋತಿ ಕುಮಾರ್, ಗ್ರೇಡ್ 2 ತಹಸಿಲ್ದಾರ್ ಪ್ರಕಾಶ್, ವೀರಶೈವ ಮಹಾಸಭಾ ತಾಲೂಕ ಅಧ್ಯಕ್ಷ ಸುಜಯ್, ಜಿಲ್ಲಾ ಯುವ ಘಟಕದ ನಾಗಸಂದ್ರದ ಲೋಕೇಶ್, ನೌಕರರ ಸಂಘದ ಅಧ್ಯಕ್ಷ ಎಂಎಸ್ ರಾಜಶೇಖರ್, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ನಿರ್ದೇಶಕರಾದ ಸುಂದರೇಶ್, ಮೋಹನ್ ಕುಮಾರ್ ಪ್ರಭಾಕರ್, ಹಾಗೂ ಎಲ್ಲ ಸಮಾಜದ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ