Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಮನ ಸೆಳೆದ ಜೆಟ್ ಶಾಲೆಯ ಮಕ್ಕಳ ವಸ್ತು ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜೆಟ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ. ಮಕ್ಕಳು ತಯಾರಿಸಿದ ವಸ್ತು ಪ್ರದರ್ಶನವನ್ನು ಜಾಗೃತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಅವರು ಉದ್ಘಾಟಿಸಿದರು.


ಸುಮಾರು ೧೫೦ಕ್ಕೂ ಹೆಚ್ಚು ಮಕ್ಕಳು ತಾವು ತಯಾರಿಸಿದ ವಸ್ತುಗಳನ್ನು ಪ್ರದರ್ಶಿಸಿದರು.
ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳಿಂದ ವಸ್ತು ಪ್ರದರ್ಶನ ಗಮನ ಸೆಳೆಯಿತು. ಈ ಪ್ರದರ್ಶನದಲ್ಲಿ ಮಕ್ಕಳು ತಮ್ಮ ಕಲಾತ್ಮಕ ಮತ್ತು ಸೃಜನಶೀಲತೆಯನ್ನು ಪ್ರದರ್ಶಿಸಿದರು.


ವಸ್ತು ಪ್ರದರ್ಶನದಲ್ಲಿ ಮಕ್ಕಳು ಚಿತ್ರಕಲೆ, ಶಿಲ್ಪಕಲೆ, ಹೂವಿನ ಅಲಂಕಾರ,  ಪೇಪರ್ ಕ್ರಾಫ್ಟ್ ಸೇರಿದಂತೆ ಇತರ ಕಲಾಕೃತಿಗಳು ವಿವಿಧ ವಸ್ತುಗಳನ್ನು ಪ್ರದರ್ಶಿಸಿದರು.

ಈ ಪ್ರದರ್ಶನವು ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಹೊಸ ವಿಷಯಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟಿದೆ.
ಶಿಕ್ಷಕರು ಮತ್ತು ಪೋಷಕರು ಮಕ್ಕಳ ಪ್ರಯತ್ನವನ್ನು ಶ್ಲಾಘಿಸಿದರು ಮತ್ತು ಅವರಿಗೆ ಪ್ರೋತ್ಸಾಹ ನೀಡಿದರು.


ವಸ್ತು ಪ್ರದರ್ಶನವು ಮಕ್ಕಳಿಗೆ ಒಂದು ಮಹತ್ವದ ಅನುಭವವಾಗಿದೆ ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗೆ ಪ್ರೇರಣೆ ನೀಡುತ್ತದೆ.
ಜೆಟ್ ಸಂಸ್ಥೆಯ ಕಾರ್ಯದರ್ಶಿ ಗಿರಿಜಾ ಬೆಳಗೆರೆ
, ಪ್ರಾಂಶುಪಾಲ ಷಣ್ಗುಗ ಸುಂದರಂ, ಸಹ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ