Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಯ ವಿಷಬೀಜಕ್ಕೆ ಕನಕದಾಸರ ಕೀರ್ತನೆಗಳೇ ಮದ್ದು : ಓಬಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕನಕ ದಾಸರು ರಚಿಸಿದ ಕೀರ್ತನೆಗಳು ಸಮಾಜದಲ್ಲಿ ಎಲ್ಲಾ ವರ್ಗದ ಮೇಲೂ ಸಮಾನವಾದ ಪರಿಣಾಮವನ್ನು ಬೀರಿವೆ. ಸಮಾಜದಲ್ಲಿ ಆಳಾವಾಗಿ ಬೇರೂರಿದ್ದ ಜ್ಯಾತೀಯತೆಯ ವಿಷಬೀಜಗಳಿಗೆ ಕನಕದಾಸರ ಕೀರ್ತನೆಗಳು ದಾರಿದೀಪವಾಗಿವೆ. ಇಂತಹ ಮಹಾನ್ ವ್ಯಕ್ತಿ ಜಯಂತಿ ಆಚರಣೆ ಎಲ್ಲರಿಗೂ ಸ್ಪೂರ್ತಿ ಎಂದು ನಗರಂಗೆರೆ ಗ್ರಾಪಂ ಉಪಾಧ್ಯಕ್ಷ ಓಬಯ್ಯ ತಿಳಿಸಿದರು.


ಅವರು, ಭಾನುವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಪುರ ಗ್ರಾಮದಲ್ಲಿ ಕುರುಬ ಸಮುದಾಯ ಹಮ್ಮಿಕೊಂಡಿದ್ದ ೫೩೮ನೇ ಕನಕ ಜಯಂತ್ರೋತ್ಸವವನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾವೆಲ್ಲರೂ ಕನಕದಾಸರ ಅದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದ ಅಂಗವಾಗಿ ಕನಕದಾಸರ ಭಾವಚಿತ್ರದ ಮೆರವಣಿಗೆಯನ್ನು ಮಂಗಳವಾದ್ಯಗಳೊಂದಿಗೆ ಗ್ರಾಮದ ಪ್ರಮುಖರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.

ದಾರಿಯುದ್ದಕ್ಕೂ ನೂರಾರು ಜನರು ವೀಕ್ಷಿಸಿಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯೆ ನಾಗವೇಣಮ್ಮ, ಸಮಾಜದ ಮುಖಂಡರಾದ ರಾಮಣ್ಣ, ರಾಜಣ್ಣ, ಬೀರಪ್ಪ, ಜಯಣ್ಣ, ಕರಿಯಣ್ಣ, ರಂಗಸ್ವಾಮಿ, ಬಸವಲಿಂಗಪ್ಪ, ಮಹಂತೇಶ್, ಮಹಾಲಿಂಗಪ್ಪ, ಬಾಬು, ಸಾವಿತ್ರಮ್ಮ ಮುಂತಾದವರು ಉಪಸ್ಥಿತರಿದ್ದರು.

 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ