Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್‍ಸಿ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಸಡಿಲಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಹುದ್ದೆಗಳ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

ಅಧಿಸೂಚನೆ ಸಂಖ್ಯೆ. ಪಿ.ಎಸ್.ಸಿ.503ಆರ್.ಟಿ.ಬಿ.-2/2023-24/3494 ದಿನಾಂಕ:15-03-2024 ಒಟ್ಟು ಹುದ್ದೆಗಳ ಸಂಖ್ಯೆ 313 (.ಮೂ.ವೃ), ಪಿ.ಎಸ್.ಸಿ.506 ಆರ್.ಟಿ.ಬಿ.-2/2023-24/3497 ದಿನಾಂಕ:    15-03-2024 ಒಟ್ಟು ಹುದ್ದೆಗಳ ಸಂಖ್ಯೆ 60 (.ಮೂ.ವೃ), ಪಿ.ಎಸ್.ಸಿ.505 ಆರ್ಟಿಬಿ-2/2023-24/3496 ದಿನಾಂಕ: 15-03-2024 ಒಟ್ಟು ಹುದ್ದೆಗಳ ಸಂಖ್ಯೆ 16 (ಹೈ.), ಪಿ.ಎಸ್.ಸಿ.504 ಆರ್ಟಿಬಿ-2/2023-24/3495 ದಿನಾಂಕ:15-03-2024 ಒಟ್ಟು ಹುದ್ದೆಗಳ ಸಂಖ್ಯೆ 97 (ಹೈ.) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನನಿ 2024, ದಿನಾಂಕ:10.09.2024ರಲ್ಲಿ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿರುವ ಹಿನ್ನೆಲೆಯಲ್ಲಿ

ಅಧಿಸೂಚನೆಗಳಲ್ಲಿನ ವಿವಿಧ ಗ್ರೂಪ್ -ಸಿ ವೃಂದದ ಹುದ್ದೆಗಳಿಗೆ ಸಾಮಾನ್ಯ ಅರ್ಹತೆ- 38 ವರ್ಷಗಳು, ಪ್ರವರ್ಗ 2, 2ಜಿ, 3 ಮತ್ತು 3ಬಿ- 41 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 43 ವರ್ಷಗಳು" ಎಂಬುದಾಗಿ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಅಕ್ಟೋಬರ್ 14 ರಂದು ಹೊರಡಿಸಲಾಗಿರುತ್ತದೆ.

 ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 15 ರಿಂದ 30 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ http://kpsc.kar.nic.in/Lists ರಡಿಯಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ