Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ
, ಕೆಯುಡಬ್ಲೂಜೆ ಹಿರಿಯ ಸದಸ್ಯರು, ಹೊಸತು ಪತ್ರಿಕೆ ಸಂಪಾದಕರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕ ಕೇಸರಿ ಹರವೂ ಮಾತನಾಡಿದರು.

ಕೆಯುಡಬ್ಲ್ಯೂಜೆ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ಘಟಕದ ಅಧ್ಯಕ್ಷ ಸೋಮಶೇಖರ ಗಾಂಧಿ ಮತ್ತು ಪದಾಧಿಕಾರಿಗಳು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಬೀದರ್ ಸಮ್ಮೇಳನಕ್ಕೆ ಕಾರಣಾಂತರದಿಂದ ಬರಲು ಸಾಧ್ಯವಾಗದಿದ್ದ ಈ ಸಂಜೆ ಪತ್ರಿಕೆಯ ಹಿರಿಯ ಪತ್ರಕರ್ತ ಜನಾರ್ಧನಚಾರಿ, ಹೊಸದಿಗಂತ ಪತ್ರಿಕೆಯ ನವ್ಯಜ್ಯೋತಿ ಅವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಎಸ್. ಎಲ್. ಸಿ.ಪರೀಕ್ಷೆಯಲ್ಲಿ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾಗೆ 625ಕ್ಕೆ 622 ಅಂಕ.ಬಡಪ್ಪನ ಕಟ್ಟೆ   ಕಥೆ ಭಾಗ-4 ಕುಮಾರ್ ಬಡಪ್ಪಬಡಪ್ಪನ ಕಟ್ಟೆ   ಕಥೆ ಭಾಗ-3   ಕುಮಾರ್ ಬಡಪ್ಪಬಡಪ್ಪನ ಕಟ್ಟೆ, ಕಥೆ ಭಾಗ- 2  ಕುಮಾರ್ ಬಡಪ್ಪಬಡಪ್ಪನ ಕಟ್ಟೆ..   ಕಥೆ ಭಾಗ-1  ಕುಮಾರ್ ಬಡಪ್ಪಪುಸ್ತಕಗಳೇ ಜಗತ್ತಿನ ಅತ್ಯುತ್ತಮ ಸ್ನೇಹಿತ- ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿಕನ್ನಡ ಪರೀಕ್ಷೆಯಲ್ಲಿ 19 ಸಾವಿರ ವಿದ್ಯಾರ್ಥಿಗಳು ಫೇಲ್: ಸಿ.ಟಿ. ರವಿ ಆಕ್ರೋಶಪ.ಜಾ. ಒಳಮೀಸಲಾತಿ: ಕಾಂಗ್ರೆಸ್ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ​ಜನಿವಾರ ತೆಗೆಸಿದ್ದು ಖಂಡನೀಯ: ನಿಖಿಲ್ ಕುಮಾರಸ್ವಾಮಿ ಆಕ್ರೋಶ​ಜೆಡಿಎಸ್ ಜಿಲ್ಲಾ ಅಧ್ಯಕ್ಷರ ಸಭೆ: ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಂತ್ರ ರೂಪಿಸಿದ ಎಂ. ಕೃಷ್ಣಾರೆಡ್ಡಿ