Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿಯ ಹುಚ್ಚ ಈ ವಾರ ತೆರೆಗೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
   90 ದಶಕದಲ್ಲಿ ನಡೆದಂಥ ದುರಂತ ಪ್ರೇಮ ಕಥೆಯನ್ನಾಧರಿಸಿ, ‌‌‌ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಬಿ.ಜಿ.ನಂದಕುಮಾರ್ ಹಾಗೂ ವಿ.ಕುಮಾರ್ ಸೇರಿ  ನಿರ್ಮಾಣ ಮಾಡಿರುವ ಚಿತ್ರ  ಪ್ರೀತಿಯ ಹುಚ್ಚ ಈ ವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.

 90ರ ಕಾಲಘಟ್ಟದಲ್ಲಿ ಅರಸೀಕೆರೆ ಶ್ರವಣಬೆಳಗೊಳದ ಮಧ್ಯೆ ನಡೆದಂಥ ನೈಜ ಘಟನೆಯಿದಾಗಿದ್ದು, ದಲಿತ ಯುವತಿಯೊಬ್ಬಳನ್ನು ಗೌಡ್ರ ಮನೆಯವರು ಹೇಗೆ ನಡೆಸಿಕೊಳ್ತಿದ್ದರು‌.  ಮದುವೆಯಾದ ಮೊದಲ ರಾತ್ರಿಯೇ ದುಷ್ಟರ ಜಾಲಕ್ಕೆ ಸಿಕ್ಕ ಆ ಯುವತಿ, ಮುಂದೆ ಮುಂಬೈ ರೆಡ್‌ಲೈಟ್ ಏರಿಯಾಗೆ  ಮಾರಾಟವಾಗಿ ಏನೆಲ್ಲ ಸಂಕಷ್ಟಗಳನ್ನು ಎದುರಿಸಬೇಕಾಯ್ತು.ಪತ್ನಿ ಕಳೆದುಕೊಂಡ ನಾಯಕ ಯಾವ ಸ್ಥಿತಿ ತಲುಪಿದ ಎಂದು ಈ ಚಿತ್ರದಲ್ಲಿ ಹೇಳಲಾಗಿದೆ. ವಿ.ಕುಮಾರ್ ಅವರೇ ಈ ಚಿತ್ರದ  ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.‌

 ವಿಜಯ್, ಕುಂಕುಮ್ ಹರಿಹರ, ದಶಾವರ ಚಂದ್ರು, ದುಬೈ ರಫೀಕ್, ಉಮೇಶ್ ಪುಂಗ, ಅಲಿಶಾ, ಆರ್.ಚಂದ್ರು, ಪುಷ್ಪಲತಾ, ಜೋಗಿ ನಾಗರಾಜ್, ಪೂರ್ಣಿಮಾ, ವಿ.ಭಾಸ್ಕರರಾಜ್ಮಹದೇವಸ್ವಾಮಿ. ಗೀತಾ, ಸುನಿತಾ, ಪ್ರಮೋದ್, ಮಹದೇವ, ಆನಂದ್ ಐಟಂ ಡಾನ್ಸರ್ ಅಲಿಶಾ‌ಮುಂತಾದವರಿದ್ದಾರೆ.



 ತಶಿ ರಂಗರಾಜನ್ ಅವರ ಸಂಗೀತ, ಸುನಿಲ್ ಕೆ.ಆರ್‌.ಎಸ್. ಅವರ ಛಾಯಾಗ್ರಹಣಸುಪ್ರೀಂ ಸುಬ್ಬು ಅವರ ಸಾಹಸ, ಪಾಪುನ್ ಸಾಹು ಅವರ ಸಂಕಲನ, ಮನು ಸಂತೋಷ್ ಅವರ ನೃತ್ಯ,‌ಸತ್ಯ ಸಾಮ್ರಾಟ್ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ