Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಕಲಾವಿದರ ಸಂಘದಿಂದ ಮಾಸದ ರಂಗಜ್ಯೋತಿ ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ವತಿಯಿಂದ ಶನಿವಾರ ನಗರದ ಖಾಸ್ ಭಾಗ್ ನಲ್ಲಿರುವ ಶ್ರೀ ರಥ ಸಪ್ತಮಿ ಶನೇಶ್ವರ ದೇವಾಲಯದಲ್ಲಿ 42ನೇ ಮಾಸದ ರಂಗಜ್ಯೋತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಲಾವಿದರ ಸಂಘದ ಗೌರವಧ್ಯಕ್ಷರಾದ ಡಾ. ಕೆ. ಎಂ. ಕೃಷ್ಣಮೂರ್ತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷರಾದ ಡಾ. ಡಿ. ಕೆಂಪಣ್ಣವರು, ಉಪಾಧ್ಯಕ್ಷರಾದ ಡಾ, ಎ. ಶ್ರೀಧರ ಗೌಡ್ರು, ರಥಸಪ್ತಮಿ ಶನೇಶ್ವರ ದೇವಾಲಯದ ಪ್ರದಾನ ಅರ್ಚಕರಾದ ಎಂ. ಪುಟ್ಟಯ್ಯನವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಹಿರಿಯ ರಂಗಭೂಮಿ ಕಲಾವಿದರಾದ ಎನ್. ದೊಡ್ಡ ನರಸಪ್ಪ ಹಾಗೂ ಸಮಾಜ ಸೇವಕರು ಅಲ್ಟ್ರಾ ಟೆಕ್ ಸಿಮೆಂಟ್ ಕಪನಿಯ ನಿವೃತ್ತ ಹಿರಿಯ ಆಡಳಿತಧಿಕಾರಿಗಳಾದ ಎಂ. ಎಸ್. ಮಂಜುನಾಥ್ ರವರಿಗೆ ರಂಗ ಕಲಾಜ್ಯೋತಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ರಂಗಭೂಮಿ ಕಲಾವಿದರಿಂದ ರಂಗ ಗೀತ ಗಾಯನ ಸಬಿಕರ ಮನ ಸೆಳೆದಿತ್ತು.

       ಕಾರ್ಯಕ್ರಮದಲ್ಲಿ ಸಂಘದ ಪ್ರದಾನ ಕಾರ್ಯದರ್ಶಿ ಪುಟ್ಟ ಸಿದ್ದಯ್ಯ, ಖಜಾಂಚಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಎಂ. ಎ. ನಾಗರಾಜು, ನಿರ್ದೇಶಕರಾದ ಅರ್. ಎಂ. ಮುನಿರಾಜು, ಡಾ, ಸಿದ್ದರಾಮಯ್ಯ, ಶ್ರೀಮತಿ ನಾಗರತ್ನಮ್ಮ, ಶ್ರೀಮತಿ ಮನೋಹರ್, ಆರ್. ಎ. ಸಂಜೀವರಾಯಪ್ಪ, ಮುನಿರಾಜ್, ಕೆ. ಸಿ. ಮುನಿಕೃಷ್ಣಪ್ಪ, ಪ್ರದೀಪ್ ಕುಮಾರ್, ಕೇಶವ ಮೂರ್ತಿ, ಸೇರಿದಂತೆ ಹಲವಾರು ರಂಗಕರ್ಮಿಗಳು ಉಪಸ್ಥಿತರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ