Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಯಶಸ್ವಿಯಾಗಿ ಮೂರು ವರ್ಷ ಪೂರೈಸುತ್ತಿರುವ ಕೆ.ವಿ.ಪ್ರಭಾಕರ್ ಅವರೊಂದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ಮಾಧ್ಯಮ-ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಮೇ 22, 2026ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೆಜಿ ರಸ್ತೆಯ ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಲಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಖಾನಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾರ್ಯಚಟುವಟಿಕೆಗಳು, ಮಾಧ್ಯಮ ಕ್ಷೇತ್ರದ ಬೆಳವಣಿಗೆಗಳು ಹಾಗೂ ಸಮಕಾಲೀನ ವಿಚಾರಗಳ ಕುರಿತು ಈ ಸಂವಾದದಲ್ಲಿ ಚರ್ಚೆ ನಡೆಯಲಿದೆ.

ರಾಜ್ಯದ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿಸಭೆಗ್ರಾಮಾಂತರ ಪೋಲಿಸರ ಕಾರ್ಯಾಚರಣೆ ಒಣಗಾಂಜ ವಶ ಆರೋಪಿ ಬಂಧನಬೆಳಗೆರೆ ಕೃಷ್ಣ ಶಾಸ್ತ್ರಿಗಳ 111ನೇ ಜಯಂತಿ: ಮೇ 22 ಮತ್ತು 23ರಂದು ದ್ವಿ ದಿನ ಆಚರಣೆಜಗನ್ಮಾತೃತ್ವವನ್ನು ಜಗತ್ತಿಗೆ ಸಾಬೀತುಪಡಿಸಿದ್ದೇ ಷೋಡಶೀ ಪೂಜೆ: ಎಂ ಗೀತಾ ನಾಗರಾಜ್ದೇವೇಗೌಡರು ಎಂಬುದೇ ಬಹುದೊಡ್ಡ ಗೌರವವನ್ನು ಕನ್ನಡಿಗರಿಗೆ ತಂದಿದೆಇದು ಕಾಂಗ್ರೆಸ್‌ನ ಸಾಧನಾ ಸಮಾವೇಶವಲ್ಲ, ಕನ್ನಡಿಗರಿಗೆ ಬಗೆದ ‘ದ್ರೋಹದ ಮಹಾಸಮಾವೇಶ’: ಆರ್. ಅಶೋಕ್ಹೊಸ ಬಸ್‌ಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಸರ್ಕಾರಸ್ಮಾರ್ಟ್ ಮೀಟರ್ ಹಂಚಿಕೆಯಲ್ಲಿ ಮಹಾ ಅವಾಂತರ: ಆರ್. ಅಶೋಕ್ ಗಂಭೀರ ಆರೋಪರೋಮ್‌ನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಅನಿವಾಸಿ ಭಾರತೀಯರಿಗೆ ಧನ್ಯವಾದ ತಿಳಿಸಿದ ಪಿಎಂ