Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

500ಕ್ಕೂ ಹೆಚ್ಚು ಬಿಜೆಪಿ-ಕಾಂಗ್ರೆಸ್ ನಾಯಕರು ಜೆಡಿಎಸ್ ಸೇರ್ಪಡೆ: ಪಕ್ಷ ಸಂಘಟನೆಗೆ ಹೊಸ ಶಕ್ತಿ 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿಯ ಪಕ್ಷದ ರಾಜ್ಯ ಕಚೇರಿ 'ಜೆಪಿ ಭವನ'ದಲ್ಲಿ ನಡೆದ ಪ್ರಮುಖ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ 500ಕ್ಕೂ ಹೆಚ್ಚು ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

​ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ನೇತೃತ್ವದಲ್ಲಿ ನಡೆದ ಈ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮೂಡಿಗೆರೆಯ ಪ್ರಮುಖ ನಾಯಕರಾದ ವಿಜಯಕುಮಾರ್, ತುಡಕೂರು ಮಂಜುನಾಥ್, ಬೆರವಣಗೂಡು ಮಂಜುನಾಥ್ ಸೇರಿದಂತೆ ನೂರಾರು ನಾಯಕರು ಪಕ್ಷದ ಧ್ವಜ ಹಿಡಿದರು. 

Advertisement

​ಪಕ್ಷ ಸಂಘಟನೆಗೆ ಆಹ್ವಾನ: ಪಕ್ಷಕ್ಕೆ ಹೊಸದಾಗಿ ಆಗಮಿಸಿದ ಎಲ್ಲರನ್ನು ಹೆಗಲಿಗೆ ಶಾಲು ಹೊದಿಸಿ ಸ್ವಾಗತಿಸಿದ ನಿಖಿಲ್ ಕುಮಾರಸ್ವಾಮಿ, "ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಲ್ಪನೆ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಜನಪರ ಆಡಳಿತ ಶೈಲಿಗೆ ಮೆಚ್ಚಿ ಆಗಮಿಸಿರುವ ಎಲ್ಲರಿಗೂ ಧನ್ಯವಾದಗಳು. ಜೆಡಿಎಸ್ ತತ್ವ-ಸಿದ್ಧಾಂತಗಳ ಅಡಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ರೈತರ ಹಾಗೂ ಕನ್ನಡಿಗರ ಹಿತರಕ್ಷಣೆಗೆ ಶ್ರಮಿಸೋಣ" ಎಂದು ಕರೆ ನೀಡಿದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌