Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಪದವಿ ಮತ್ತು ಪದವಿ ಪೂರ್ವ ಕಾಲೇಜು ವತಿಯಿಂದ ನಾಡಪ್ರಭು ಬೆಂಗಳೂರು ನಿಮ್ರಾತ್ತೃ ಕೆಂಪೇಗೌಡ ರವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೆಂಪೇಗೌಡ ರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದ  ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಟಿಎಪಿಎಂಸಿಎಸ್ ನಿರ್ದೇಶಕ ವಿಶ್ವಾಸ್ ಹನುಮಂತೇಗೌಡ ರವರು ಮಾತನಾಡಿ ನಾಡಪ್ರಭು ಕೆಂಪೇಗೌಡರವರು ದೂರದೃಷ್ಟಿ ವುಳ್ಳ ಸಾಮಂತ ರಾಜರಾಗಿದ್ದರು. ಅವರು ಎಲ್ಲಾ ಜಾತಿ ಜನಾಂಗದರಿಗೂ ಸಮಾನ ಅವಕಾಶವನ್ನು ನೀಡಿದ್ದ ಮಹಾನ್ ನಾಯಕರಾಗಿದ್ದರು.  ಅವರ ಆಡಳಿತ ಮಾದರಿ ಆಡಳಿತವಾಗಿತ್ತು ಎಂದರು.

ಪ್ರಾಂಶುಪಾಲ ಎಂ ಸಿ ಮಂಜುನಾಥ್ ಮಾತನಾಡಿ 15 ನೇ ಶತಮಾನದಲ್ಲಿ ಅವರು ಕೖಗೊಂಡ ದರ್ಮ ಕಾರ್ಯಗಳು ಜನರ ಬಗ್ಗೆ ಇದ್ದ ಅಪಾರ ಕಾಳಜಿ ಕೆಂಪೇಗೌಡರ ವ್ಯಕ್ತಿತ್ವಕ್ಕೆ ಒಂದು ಸಾಕ್ಷಿಯಾಗಿತ್ತು. ಬೆಂಗಳೂರು ಜನರಿಗೆ ನೀರಿನ ಸಮಸ್ಯೆಯಾಗಬಾರದು ಎಂದು ಒಂದು ಸಾವಿರ ಕೆರೆ ಕುಂಟೆ ಗಳನ್ನು ನಿರ್ಮಾಣ ಮಾಡಿದ್ದರು.

 

ಬೆಂಗಳೂರು ಬೃಹದಾಕಾರವಾಗಿ ಬೆಳೆಯಬಾರದೆಂದು ನಾಲ್ಕು ದಿಕ್ಕುಗಳಿಗೂ ಗೋಪುರಗಳನ್ನು ನಿರ್ಮಾಣ ಮಾಡಿದ್ದರು ಎಂದು ಹೇಳಿದರು. ಬಿಎಡ್ ಕಾಲೇಜು ಪ್ರಾಂಶುಪಾಲರಾದ ಕೃಷ್ಣಮೂರ್ತಿ ರವರು ಮಾತನಾಡಿದರು ಕಾರ್ಯಕ್ರಮದಲ್ಲಿ ಪಿಯು ಕಾಲೇಜು ಬಿಎಡ್ ಕಾಲೇಜು ಪ್ರಶಿಕ್ಷಣಾರ್ತಿಗಳು ಸೇರಿದಂತೆ  ಉಪನ್ಯಾಸಕರು, ಸಿಬ್ಬಂದಿವರ್ಗ ಬಾಗವಹಿಸಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!