Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನಾದ್ಯಂತಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು
'ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿ 28,242 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಶಾರದಾ ನಾಗನಾಥ್ ತಿಳಿಸಿದ್ದಾರೆ.

ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮಅತ್ಯಗತ್ಯವಾಗಿದೆ.

ತಾಲೂಕಿನಾದ್ಯಂತ  153 ಬೂತ್ ಗಳಲ್ಲಿ 28,242 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು, ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ.

 ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಎಂದು ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!