Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 10ರಂದು ಡಾ.ಚಾಂದಿನಿ ಅವರ ಒಂದು ಬೊಗಸೆ ಪ್ರೀತಿ ಕವನ ಸಂಕಲನ ಬಿಡುಗಡೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಪತ್ರಕರ್ತರ ಭವನದಲ್ಲಿ ಮೇ
10ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಚಿನ್ಮೂಲದ್ರಿ ಸಾಹಿತ್ಯ ವೇದಿಕೆ ,ಅವನಿ ಕಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ,ಸುರಭಿ ಮೆಲೋಡಿಸ್ ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ.ಚಾಂದಿನಿ ಖಲೀದ್ ಅವರ "ಒಂದು ಬೊಗಸೆ ಪ್ರೀತಿ" ಕವನ ಸಂಕಲನ ಬಿಡುಗಡೆ ಮತ್ತು "ಬೆಳದಿಂಗಳು" ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಬಿ.ರಾಜಶೇಖರಪ್ಪ ವಹಿಸಲಿದ್ದಾರೆ.

 

ಹಿರಿಯ ವಕೀಲ ಬಿ.ಕೆ‌.ರಹಮತ್ ವುಲ್ಲಾ ಉದ್ಘಾಟಿಸಲಿದ್ದಾರೆ. ಕವನ ಸಂಕಲನವನ್ನು ಡಾ.ಜಿ.ಎನ್ ಮಲ್ಲಿಕಾರ್ಜುನಪ್ಪ ಬಿಡುಗಡೆ ಮಾಡಲಿದ್ದು ನೂತನ ಕವನ ಸಂಕಲನದ ಕುರಿತು ಸಂತೇಬೆನ್ನೂರು ಫೈಜ್ನಟರಾಜ ಮಾತನಾಡಲಿದ್ದು ಹುಡುಕಾಟ ಶುರುವಾಗಿದೆ. ಕವನ ಸಂಕಲನದ ಕುರಿತು ರಂಗನಾಯ್ಕ ಮಾತನಾಡಲಿದ್ದು ಬೆಳದಿಂಗಳು ಪ್ರಶಸ್ತಿಯನ್ನು ಹಿರಿಯೂರಿನ ಕವಿ-ಚಿತ್ರಕಾರ ಜಬೀವುಲ್ಲಾ ಎಂ ಅಸದ್ ಅವರಿಗೆ ನೀಡಲಾಗುತ್ತದೆ.

 

ಸಂಗೀತ ಕಾರ್ಯಕ್ರಮವನ್ನು ಸತೀಶ್ ಮತ್ತು ಲತಾ ನಡೆಸಿಕೊಡಲಿದ್ದು ಕಾರ್ಯಕ್ರಮದಲ್ಲಿ ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ದಯಾ ಪುತ್ತೂರ್ಕರ್, ಶಾರದಾ ಜೈರಾಮ್, ಸುನೀತಾ ಮಲ್ಲಿಕಾರ್ಜುನ, ಹುರುಳಿ ಬಸವರಾಜ್, ಸತೀಶ್ ಎಸ್.ವಿ, ರೇಣುಕಾ ಪ್ರಕಾಶ್, ಡಾ.ಬಸವರಾಜ ಹರ್ತಿ ಸೇರಿದಂತೆ ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ ಎಂದು ಕವನ ಸಂಕಲನದ ಕವಯಿತ್ರಿ ಡಾ.ಚಾಂದಿನಿ ಖಲೀದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ನಾಯಕ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದ ಪ್ರಯುಕ್ತ ವೈಭವೋಪೇತವಾಗಿ ನಡೆದ ಮೆರವಣಿಗೆ  ಜಿಟಿಟಿಸಿ ಡಿಪ್ಲೋಮಾ ಕೋರ್ಸ್‍ಗಳಿಂದ ಉಜ್ವಲ ಭವಿಷ್ಯ-ಪಿ.ರಘುವಸತಿ ರಹಿತರ ಪಟ್ಟಿಗೆ ಹೆಸರು ಸೇರಿಸಲು ಮೇ 15 ಕೊನೆಯ ದಿನಅರಿವು ಶೈಕ್ಷಣಿಕ ಸಾಲ ಯೋಜನೆ: ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಕ್ರಿಯಾಶೀಲ ವ್ಯಕ್ತಿತ್ವ ರೂಪಿಸಲು ಬೇಸಿಗೆ ಶಿಬಿರಗಳು ಸಹಕಾರಿ- ಕಲ್ಯಾಣಾಧಿಕಾರಿ ಜೆ.ವೈಶಾಲಿಕರವಸೂಲಿಗಾರರ ಹುದ್ದೆಯ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಅವಕಾಶಸೇವಾದಳದ ಸಂಸ್ಥಾಪಕ ಹರ್ಡಿಕರ್ ರವರ ಜನ್ಮ ದಿನಾಚರಣೆವಿಶ್ವ ಅಮ್ಮಂದಿರ ದಿನಾಚರಣೆ-ಅಮ್ಮಾ ಕವಿತೆಕಾಂಗ್ರೆಸ್‌ಗೆ 'ಮೊಟ್ಟೆ' ಏಟಿನ ಭವಿಷ್ಯ ನುಡಿದ ಬಿಜೆಪಿ ನಾಯಕ!ಪತ್ನಿ-ಮಕ್ಕಳನ್ನು ಕರೆದೊಯ್ಯಲು ಹೋದ ಅಳಿಯನಿಗೆ ಬೆಂಕಿ ಹಚ್ಚಿದ ಅತ್ತೆ ಮನೆಯವರು!