Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹುತಾತ್ಮ ಪಿಎಸ್ಐ ಜಗದೀಶ್ ರವರ ಪುಣ್ಯ ಸ್ಮರಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ತವ್ಯದ ವೇಳೆ ದುಷ್ಟರಿಂದ ಹುತಾತ್ಮರಾದ ಪಿ ಎಸ್ ಐ ಜಗದೀಶ್ ರವರ
,9 ನೇ  ವರ್ಷದ ಪುಣ್ಯ ಸ್ಮರಣೆ ದಿನಾಚರಣೆಯನ್ನು ನಗರದ ಹೊರವಲಯದ ಡಿ ಕ್ರಾಸ್ ಬಳಿಯ ಪಿ ಎಸ್ ಐ ಜಗದೀಶ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ  ಕರವೇ ರಾಜ್ಯ  ಪ್ರದಾನ ಕಾರ್ಯದರ್ಶಿ ರಾಜ ಘಟ್ಟ ರವಿ ಮಾತನಾಡಿ ಗ್ರಾಮೀಣ ಬಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಹಾಗು ಬೇರೆ ರಾಜ್ಯಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಲು ಕಷ್ಟವಾಗಿದೆ ಆದ್ದರಿಂದ  ಉನ್ನತ ಅಧಿಕಾರಿಗಳಿಂದ ಸಹಾಯ ಪಡೆದು ಹುತಾತ್ಮ ಪಿ ಎಸ್ ಐ ಜಗದೀಶ್  ರವರ ಹೆಸರಿನಲ್ಲಿ  ಐ ಎ ಎಸ್  ಐ ಪಿ ಎಸ್ ಹಾಗು  ಕೆ ಪಿ ಎಸ್ ಸಿ  ಶಾಲೆಗಳನ್ನು  ತೆರೆದು ನುರಿತ ಶಿಕ್ಷಕರಿಂದ  ಶಿಕ್ಷಣ ಕೂಡಿಸಲಾಗುವುದು ಎಂದರು.

 ನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ ಸ್ಪೆಕ್ಟರ್ ಸಾಥಿಕ್ ಪಾಷ ರವರು ಮಾತನಾಡಿ ನಾವು ಅಹಿತರಕರ ಘಟನೆಗಳು ನೆಡೆದ ಸಂದರ್ಭದಲ್ಲಿ ಸಮಾಜದಲ್ಲಿ ತಪ್ಪು ಮಾಡಿದವರ ಮೇಲೆ ಕಠಿಣವಾಗಿ ನೆಡೆದು ಕೊಳ್ಳಬೇಕಾಗುತ್ತದೆ  ಅದರೆ ಅದು ದುರುದ್ದೇಶದಿಂದ ಅಲ್ಲ, ದೊಡ್ಡಬಳ್ಳಾಪುರ ಒಬ್ಬ ಅಧಿಕಾರಿಗೆ ಈ ತರಹದ ಗೌರವ ನೀಡಿತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಪಿಎಸ್ಐ ಜಗದೀಶ್ ರವರ ಒಂಬತ್ತನೆ ಹುತಾತ್ಮ ದಿನಾಚರಣೆ ಅಂಗವಾಗಿ ಪಿಎಸ್ಐ ಕೃಷ್ಣಪ್ಪ,ಎಎಸ್ಐ ಕೃಷ್ಣಮೂರ್ತಿ  ಪೇದೆಗಳಾದ ಪಾಂಡುರಂಗ, ಪ್ರಕಾಶ್ ಹಾಗೂ ಯೋಗಶ್ರೀ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಶ್ರೀ ವಿದ್ಯಾ ವಿಭಾ ರಾಥೋಡ್  ನಗರ ಸಭಾ ಉಪಾಧ್ಯಕ್ಷ  ರೈಲ್ವೆ ಸ್ಟೇಷನ್ ಮಲ್ಲೇಶ ಹಾಗು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ ಚಂದ್ರ ಶೇಖರ್ ಹುತಾತ್ಮ  ಪಿ ಎಸ್ ಐ ಜಗದೀಶರವರ  ಮಡದಿ ಮಕ್ಕಳು  ಹಾಗು ಸಾರ್ವಜನಿಕರು ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ