Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ಹೊರಹೊಮ್ಮಿದ ರಾಹುಲ್ ತಂಡ

Advertisement
ಚಂದ್ರವಳ್ಳಿ ನ್ಯೂಸ್,ಚಿತ್ರದುರ್ಗ:          ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಿದ ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ರಾಹುಲ್ ತಂಡ ಹೊರಹೊಮ್ಮಿದೆ.

ಕಳೆದ ಮೂರುದಿನಗಳಿಂದ ಚಿತ್ರದುರ್ಗ ನಗರದಲ್ಲಿ ಕ್ರಿಕೇಟ್ ಜಾತ್ರೆ ನಡೆಯುತ್ತಿದ್ದು ನಗರವಾಸಿಗಳು ಸುಮಾರು 24 ತಂಡಗಳಾಗಿ ಸೆಣಸಾಡಿದ್ದಾರೆ. ಅಂತಿಮವಾಗಿ ಮೂರನೇ ರನ್ನರ್ ಅಪ್ ಆಗಿ ಸುವರ್ಣ ತಂಡ, ಎರಡನೇಯ ರನ್ನರ್ ಅಪ್ ಆಗಿ ಎವರಿಗ್ರಿನ್ ತಂಡ ಹೊರಹೊಮ್ಮಿದೆ.

ಮೊದಲನೇ ರನ್ನರ್ ಅಪ್ ಆಗಿ ಚಾಣಕ್ಯ ತಂಡ ಪಾರಿತೋಷಕ ಹಾಗೂ 25.000 ರೂಪಾಯಿಗಳ ಬಹುಮಾನ ಪಡೆದಿದೆ. ಅಪ್ಪು 11 ಕಪ್ ವಿಜೇತರಾಗಿ ರಾಹುಲ್ ತಂಡವು ಹೊರಹೊಮ್ಮಿದೆ. ತಂಡವು ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿಗುರುಪೀಠದ ಕ್ರೀಡಾಪ್ರೋತ್ಸಾಹ ನಿಧಿಯಿಂದ ನೇರವಿನಿಂದ 50.000 ರೂಪಾಯಿಗಳ ನಗದು ಪಾರಿತೋಷಕವನ್ನು ಪಡೆದಿದೆ.

ಮಂಜುನಾಥ್ ಚಾರಿ ಅವರು ಮ್ಯಾನ್ ಆಫ್ ದಿ ಮ್ಯಾಚ್ ಸ್ವಿಕರಿಸಿದರು. ಚಾಣಕ್ಯ ತಂಡದ ಶಿವುಕುಮಾರ ಮ್ಯಾನ್ ಆಫ್ ದಿ ಸಿರಿಸ್ ಪಡೆದರು. ರಾಹುಲ್ ತಂಡದ ಲಿಂಗರಾಜು ಬೆಸ್ಟ್ ಬ್ಯಾಟ್ಸ್ ಮ್ಯಾನ್ ಪ್ರಶಸ್ತಿ ಸ್ವೀಕರಿಸಿದರು. ರಾಹುಲ್ ತಂಡ ರಂಗಸ್ವಾಮಿ ಬೆಸ್ಟ್ ಭೋಲರ್ ಪ್ರಶಸ್ತಿ ಸ್ವೀಕರಿಸಿದರು.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ಅಧ್ಯಕ್ಷತೆವಹಿಸಿದ್ದರು. ಸಮಾರಂಭವನ್ನು ಕೆ.ಎನ್.ರಾಜಣ್ಣ ಉದ್ಘಾಟಿಸಿದರು. ಉದ್ಯಮಿ ಸಮರ್ಥ ಹಾಗೂ ಮೇದೆಹಳ್ಳಿ ವಿಜಯಕುಮಾರ ಅಪ್ಪು ಬಳಗದ ಪ್ರಾಸದ, ಇಂಧು, ನಾಗರಾಜ ಹಾಗೂ ಇನ್ನಿತರರು ಉಪಸ್ಥಿತಿಯಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಪರ ಹಿರಿಯ ಹೋರಾಟಗಾರ ಡಿ. ವಿ. ಅಶ್ವತಪ್ಪ ನಿಧನಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ