Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದ ಚರಿತ್ರೆ ಸಾರಿದ ರಾಮಾಚಾರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಾ. ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕನಟರು ಡಿಸೆಂಬರ್
30ರ ಈ ದಿನ ಅವರ ಪುಣ್ಯಸ್ಮರಣೆ ಇಂದು ಅವರ ವಿಚಾರಗಳ ನೆನೆದು ನಮಿಸೋಣ.

1972ರ ಸಮಯದಲ್ಲಿ ವಿಷ್ಣುವರ್ಧನ್ ನಾಮಾಂಕಿತದಲ್ಲೀ ನಾಗರಹಾವು ಸಿನಿಮಾದಲ್ಲಿ ರಾಮಾಚಾರಿ ಪಾತ್ರದಲ್ಲಿ ಚಿತ್ರದುರ್ಗದ ಚರಿತ್ರೆಯನ್ನು ಸಾರಿದ್ದರು. ಕಾಲಗಳು ಉರುಳಿದಂತೆ ಸಾಹಸಸಿಂಹ ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ   ಭಾಜನರಾದ್ದರು.

ಸಿನಿಮಾ ಕಥೆ ಸಾಮಾಜಿಕವಾಗಿರಲಿ. ಪೌರಾಣಿಕವಾಗಿರಲಿ. ಕಮರ್ಷಿಯಲ್ ಇರಲಿ ಹಾಗೂ ಕಲಾತ್ಮಕವಾಗಿರಲ್ಲಿ ಅದಕ್ಕೊಪ್ಪುವ ರೀತಿಯಲ್ಲಿ ಭಾವನಾತ್ಮಕವಾಗಿ ನಟಿಸುತ್ತಿದ್ದರು.

ವಿಷ್ಣುವರ್ಧನ್ ಅವರ ನಟನೆಯ ಸಿನಿಮಾಗಳನ್ನು ಯುವಕ ಯುವತಿಯರು ಮತ್ತು ಮಹಿಳೆಯರು ಹೆಚ್ಚಿನದಾಗಿ ಇಷ್ಟಪಡುತ್ತಿದ್ದರು. ನಟನೆ, ನೃತ್ಯ ಹಾಗೂ ಸಾಹಸ ದೃಶ್ಯಗಳಲ್ಲಿ  ಜನರನ್ನು ರಂಜಿಸುತ್ತಿದ್ದ ವಿಷ್ಣುವರ್ಧನ್ ಅವರು  ಸಂಭಾಷಣೆಯನ್ನು ಶುದ್ಧವಾಗಿ ಉಚ್ಚರಿಸುತ್ತಿದ್ದರು. ಕೆಲವು ಚಿತ್ರಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ.

 ವಿಷ್ಣುವರ್ಧನ್ ಅವರು 200 ಚಿತ್ರಗಳಲ್ಲಿ ಅಭಿನಯಿಸಿದ ಪ್ರತಿಭಾವಂತ ನಟ. ಅವರು ಅಭಿನಯಿಸಿದ ಕೆಲವು ಚಿತ್ರಗಳು ಇತಿಹಾಸ ನಿರ್ಮಿಸಿದ್ದಾವೆ. ವಿಷ್ಣುವರ್ಧನ್ ಅವರು ಅಭಿನಯಿಸಿದ ಹಲವು ಚಿತ್ರಗಳು ಸಾಮಾಜಿಕ ಪರಿವರ್ತನೆಗೆ ಮುನ್ನುಡಿಯಾಗಿದವು.  ವಿಷ್ಣುವರ್ಧನ್ ಅವರ ವಿಶ್ವಾಸದ ನಡುವಳಿಕೆ ಯುವಕರಿಗೆ ಮಾರ್ಗದರ್ಶನ.
ಲೇಖನ-ರಘು ಗೌಡ
9916101265

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ