Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ವ್ಯತ್ಯಯ ದೂರುಗಳಿಗೆ ಅಧಿಕಾರಿಗಳ ಸಂಪರ್ಕ ಸಂಖ್ಯೆ ಬಿಡುಗಡೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದಲ್ಲಿ ಸಾರ್ವಜನಿಕರು ತಕ್ಷಣವೇ ದೂರು ನೀಡಲು ಅನುಕೂಲವಾಗುವಂತೆ ಬೆಸ್ಕಾಂ ಅಧಿಕಾರಿಗಳ ಮತ್ತು ಸೇವಾ ಕೇಂದ್ರಗಳ ದೂರವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ.

ಇಡೀ ನಗರ ವ್ಯಾಪ್ತಿಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಮ್ಮಣ್ಣ ಹೆಚ್ ಮೊಬೈಲ್ 9448279037 ಇವರನ್ನು ಸಂಪರ್ಕಿಸಬೇಕು. ಕೆಳಗೋಟೆ, ಮುನ್ಸಿಪಲ್ ಕಾಲೋನಿ, ಸಿ.ಕೆ ಪುರ, ಚನ್ನಕೇಶವ ಬಡಾವಣೆ, ಜೆ.ಸಿ.ಆರ್ ಬಡಾವಣೆ, ವಿ.ಪಿ ಬಡಾವಣೆ, ಗಾಂಧಿನಗರ, ಐ.ಯು.ಡಿ.ಪಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ಸಹಾಯಕ ಇಂಜಿನಿಯರ್ ವಿನಯ್.ಟಿ ಮೊಬೈಲ್ ಸಂಖ್ಯೆ 9449876179 ಅಥವಾ ಸೇವಾ ಕೇಂದ್ರ 9449876163 ಸಂಖ್ಯೆಗೆ ಕರೆ ಮಾಡಬಹುದು.

ವಿದ್ಯಾನಗರ, ಎಸ್.ಆರ್ ಲೇಔಟ್, ತರಳಬಾಳು ಬಡಾವಣೆ, ಈಶ್ವರ ಬಡಾವಣೆ, ಜೆ.ಎಂ.ಐ.ಟಿ ಕಾಲೇಜು, ಹೊಳಲ್ಕೆರೆ ರಸ್ತೆ, ಜಯನಗರ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜನರು ಸಹಾಯಕ ಇಂಜಿನಿಯರ್ ಜಯಣ್ಣ ಕೆ.ಸಿ ಮೊಬೈಲ್ ಸಂಖ್ಯೆ 9449876202, ಸೇವಾ ಕೇಂದ್ರ ಸಂಖ್ಯೆ 9449876180 ದೂರು ನೀಡಬಹುದು.

ಮದಕರಿಪುರ, ದಂಡಿನಕುರುಬರಹಟ್ಟಿ, ಲಿಂಗಾವರಹಟ್ಟಿ, ಹೊಸಸಿದ್ಧಾಪುರ, ಕೆಳಗಳಹಟ್ಟಿ, ಪಿ.ಸಿ ಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಸಹಾಯಕ ಇಂಜಿನಿಯರ್ ವೆಂಕಟೇಶ್.ಈ ಮೊಬೈಲ್ ಸಂಖ್ಯೆ 9449876221 ಸಂಪರ್ಕಿಸಬಹುದು.

ಬಸವೇಶ್ವರ ನಗರ, ಏಳುಕೋಟಿ ಬಡಾವಣೆ, ಈರುಳ್ಳಿ ಮಲ್ಲಪ್ಪ ಲೇಔಟ್, ವಸುಂಧರ ಬಡಾವಣೆ, ಪ್ರಗತಿ ಮಾರ್ಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜನರು ಸಹಾಯಕ ಇಂಜಿನಿಯರ್ ಸುನಿಲ್ ಕುಮಾರ್ ಕೆ.ಬಿ. ಮೊಬೈಲ್ ಸಂಖ್ಯೆ 9449876237 ದೂರು ನೀಡಬಹುದು.

ದೂರುಗಳ ವಿಲೇವಾರಿಯಲ್ಲಿ ವಿಳಂಬವಾದಲ್ಲಿ ಅಥವಾ ಯಾವುದೇ ಗಂಭೀರ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಕಾರ್ಯನಿರ್ವಾಹಕ ಇಂಜಿನಿಯರ್ ಲಿಂಗರಾಜ್ ಎಮ್.ಹೆಚ್ ಮೊಬೈಲ್ 9448279014 ಕ್ಕೆ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿಆಂಧ್ರ-ತಮಿಳುನಾಡಿಗೆ ಹರಿದುಹೋದ ಲಕ್ಷ ಕೋಟಿ ಹೂಡಿಕೆ: ಜೆಡಿಎಸ್‌ವಾಗ್ದಾಳಿ