Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಜಿಲ್ಲೆಯಲ್ಲಿ ಶ್ರೀ ಸೋಮನಾಥ ಜ್ಯೋತಿರ್ಲಿಂಗ ದರ್ಶನ ಮತ್ತು ಸತ್ಸಂಗ ಕಾರ್ಯಕ್ರಮ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ವಿವಿಧ ನಗರ ಮತ್ತು ಪಟ್ಟಣಗಳಲ್ಲಿ ಶ್ರೀ ಸೋಮನಾಥ ಜ್ಯೋತಿರ್ಲಿಂಗದ ದರ್ಶನ
, ರುದ್ರಾಭಿಷೇಕ ಮತ್ತು ಸತ್ಸಂಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮೇ 2 ರಿಂದ ಮೇ 4 ರವರೆಗೆ ನಡೆಯಲಿರುವ ಈ ಕಾರ್ಯಕ್ರಮಗಳ ವಿವರ:​ದಿನಾಂಕ ನಗರ/ಪಟ್ಟಣ ಸ್ಥಳ ಸಮಯ
02-05-2026 ಚಿತ್ರದುರ್ಗ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಆವರಣ, ಮೆದೇಹಳ್ಳಿ ರಸ್ತೆ, ಚಿತ್ರದುರ್ಗ. ಬೆಳಗ್ಗೆ 7:30 ರಿಂದ 12:30, ಸಂಜೆ 5:30 ರಿಂದ 8:00 ಗಂಟೆಯವರೆಗೆ.

03-05-2026 ಹೊಸದುರ್ಗ ಅಶೋಕ ರಂಗಮಂದಿರ, ಹೊಸದುರ್ಗ. ಬೆಳಗ್ಗೆ 7:30 ರಿಂದ 11:30 ಸಂಜೆ 5:00 ರಿಂದ 7:00 ಗಂಟೆಯವರೆಗೆ.
04-05-2026 ಚಳ್ಳಕೆರೆ ಬಿ.ಎಂ.ಜೆ.ಹೆಚ್.ಎಸ್. ಶಾಲಾ ಮೈದಾನ, ಚಿತ್ರದುರ್ಗ ರಸ್ತೆ, ಚಳ್ಳಕೆರೆ. ಬೆಳಗ್ಗೆ 7:30 ರಿಂದ 10:00 ರವರೆಗೆ.

04-05-2026 ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯ, ಹೊರಮಠ. ಸಂಜೆ 4:00 ರಿಂದ 7:00 ಗಂಟೆಯವರೆಗೆ.

​ವಿಶೇಷ ಸೂಚನೆ: ಭಕ್ತಾದಿಗಳು ನಿಗದಿತ ಸಮಯದಲ್ಲಿ ಆಗಮಿಸಿ ಶ್ರೀ ಸೋಮನಾಥ ಜ್ಯೋತಿರ್ಲಿಂಗದ ದರ್ಶನ ಪಡೆದು, ಪುನೀತರಾಗಬೇಕೆಂದು ಸಂಘಟಕರು ಕೋರಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಎಸ್. ಎಲ್. ಸಿ.ಪರೀಕ್ಷೆಯಲ್ಲಿ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾಗೆ 625ಕ್ಕೆ 622 ಅಂಕ.ಬಡಪ್ಪನ ಕಟ್ಟೆ   ಕಥೆ ಭಾಗ-4 ಕುಮಾರ್ ಬಡಪ್ಪಬಡಪ್ಪನ ಕಟ್ಟೆ   ಕಥೆ ಭಾಗ-3   ಕುಮಾರ್ ಬಡಪ್ಪಬಡಪ್ಪನ ಕಟ್ಟೆ, ಕಥೆ ಭಾಗ- 2  ಕುಮಾರ್ ಬಡಪ್ಪಬಡಪ್ಪನ ಕಟ್ಟೆ..   ಕಥೆ ಭಾಗ-1  ಕುಮಾರ್ ಬಡಪ್ಪಪುಸ್ತಕಗಳೇ ಜಗತ್ತಿನ ಅತ್ಯುತ್ತಮ ಸ್ನೇಹಿತ- ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿಕನ್ನಡ ಪರೀಕ್ಷೆಯಲ್ಲಿ 19 ಸಾವಿರ ವಿದ್ಯಾರ್ಥಿಗಳು ಫೇಲ್: ಸಿ.ಟಿ. ರವಿ ಆಕ್ರೋಶಪ.ಜಾ. ಒಳಮೀಸಲಾತಿ: ಕಾಂಗ್ರೆಸ್ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ​ಜನಿವಾರ ತೆಗೆಸಿದ್ದು ಖಂಡನೀಯ: ನಿಖಿಲ್ ಕುಮಾರಸ್ವಾಮಿ ಆಕ್ರೋಶ​ಜೆಡಿಎಸ್ ಜಿಲ್ಲಾ ಅಧ್ಯಕ್ಷರ ಸಭೆ: ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಂತ್ರ ರೂಪಿಸಿದ ಎಂ. ಕೃಷ್ಣಾರೆಡ್ಡಿ