Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಾಭದತ್ತ ದಾಪುಗಾಲ ಹಾಕಿದ ಶ್ರೀಕೆಂಪೇಗೌಡ ಪತ್ತಿನ ಸಹಕಾರ ಸಂಘ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಶ್ರೀಕೆಂಪೇಗೌಡ ಪತ್ತಿನ ಸಹಕಾರ ಸಂಘದ 2024 25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆ ಸಂಘದ ಅಧ್ಯಕ್ಷ ಕಂದಿಕೆರೆ ಕೆ.ಜಗದೀಶ ಅಧ್ಯಕ್ಷತೆಯಲ್ಲಿ ನಡೆಯಿತು.


ನಗರದ ಗಾಡಿ ಬಸಣ್ಣ ಬಡಾವಣೆಯಲ್ಲಿ ಅಯೋಜಿಸಿದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ರೂ.3.30 ಕೋಟಿ ವಹಿವಾಟು ನಡೆಸಿದ್ದು ರೂ.78.210.ಲಕ್ಷ ಲಾಭ ಬಂದಿರುತ್ತದೆ.

ಸಹಕಾರ ಸಂಘ ನಂಬಿಕೆ ಪ್ರಮಾಣಿಕೆತೆಯಿಂದ ನಡೆಸಿದಲ್ಲಿ ಮಾತ್ರ ಸಹಕಾರ ಸಂಘಗಳು ನಡೆಯುತ್ತವೆ ಮತ್ತು ಉಳಿಯುತ್ತವೆ ಎಂದು ಕಂದಿಕೆರೆ ಜಗದೀಶ್ ತಿಳಿಸಿದರು.

ಸರ್ಕಾರದ ಮತ್ತು ಸಹಕಾರ ಸಂಘದ ಅಧಿನಿಯಮಗಳ ಪ್ರಕಾರ ಭದ್ರತಾ ಠೇವಣಿ ಇಡಲಾಗಿದೆ. ಶೇರುದಾರ ಸದಸ್ಯರು ಸಂಘದಲ್ಲಿ ಠೇವಣಿ ಇಟ್ಟು ವಹಿವಾಟು ನಡೆಸುವಂತೆ ಸದಸ್ಯರಲ್ಲಿ ಅವರು ಮನವಿ ಮಾಡಿದರು.

 ಸಂಘದಿಂದ ಎಲ್ಲಾ ಸಮುದಾಯದ SSLC ಮತ್ತು PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಮುಂದಿನ ಭವಿಷ್ಯ ಉಜ್ವಲವಾಗಲಿ ನಿಮ್ಮ ಇಚ್ಚೆಯಂತೆ ಯಶಸ್ಸು ಉತ್ತುಂಗದ ಸ್ಥಾನಕ್ಕೆ ಹೋಗುವ ಶಕ್ತಿಯನ್ನು ನಮ್ಮ ಮಕ್ಕಳಿಗೆ ನೀಡಲಿ ಎಂದು ಭಗವಂತನಲ್ಲಿ  ಆಶಿಸುತ್ತೇನೆ ಎಂದರು.

ಈ ಸಭೆಯಲ್ಲಿ ಸಂಘದ ನಿರ್ದೇಶಕ ಯಳನಾಡು ಮನ್ಮಥ, ವಕೀಲರು ಶಿವಕುಮಾರ್, ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ವಿ ಕಲ್ಪನಾ, ಯಳನಾಡು ಶಾಂತರಾಜಯ್ಯ, ಎನ್ ರಾಧಾಕೃಷ್ಣನ್, ಹುಚ್ಚವನಹಳ್ಳಿ ಕುಮಾರಸ್ವಾಮಿ, ವಕೀಲರು ದಯಾನಂದ್ ಜೆ ಆರ್, ಅಜಯ್ ಕುಮಾರ್ ಕೆ, ಮಾನಸ ಮಂಜುನಾಥ್, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಬ್ಯಾಂಕಿನ ನಗದು ಗುಮಾಸ್ತ ಗುರು, ಪ್ರಭಾರ ಕಾರ್ಯದರ್ಶಿ ರಾಣಿ ಎಬಿ, ಸಂಘದ ಸರ್ವ ಸದಸ್ಯರು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ