Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ನಡೆದ ಶ್ರೀಮುತ್ಯಾಲಮ್ಮ ದೇವಿಯ 35ನೇ ವಾರ್ಷಿಕೋತ್ಸವ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಡಿ.ಕ್ರಾಸ್ ನಲ್ಲಿ ಶ್ರೀ ಮುತ್ತಾಲಮ್ಮ ಭಕ್ತ ಮಂಡಲಿಯಿಂದ 35 ನೇ ವಾರ್ಷಿಕೋತ್ಸವವು  ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.

ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ರೀತಿಯ ಪೂಜಾ ಕಾರ್ಯಗಳು ಭಕ್ತಾದಿಗಳಿಂದ ನೆರವೇರಿತು.ದೇವಿಯನ್ನು ಕರಗದ ರೀತಿಯಲ್ಲಿ ಹೂ ಗಳಿಂದ ಅಲಂಕರಿಸಲಾಗಿತ್ತು.

 

ಜಾತ್ರೆಯ ಎರಡನೆ ದಿನ  ಡಿ.ಕ್ರಾಸ್ ಹಾಗೂ ಮುತ್ಸಂದ್ರದ ಭಕ್ತಾದಿಗಳಿಂದ ದೇವಿಗೆ ಆರತಿ ಬೆಳಗಿ ಕುರಿ ಕೋಳಿಗಳನ್ನು ಬಲಿ ನೀಡಲಾಯಿತು.

 

ಜಾತ್ರಾ ಮಹೋತ್ಸವದ ಕೊನೆ ದಿನ ಅನ್ನ ಸಂತರ್ಪಣೆ ಆಯೋಜನೆ ಮಾಡಲಾಗಿತ್ತು.ನಿರಂತರ 35 ವರ್ಷಗಳಿಂದ ಮಂಡಲಿಯಿಂದ ನಿರಂತರ ಜಾತ್ರೆ ನಡೆಸುತಿದ್ದು ಜಾತ್ರೆಯಲ್ಲಿ ಡಿ.ಕ್ರಾಸ್ ಮುತ್ಸಂದ್ರ ಮತ್ತು ಸುತ್ತಲಿನ ಸಹಸ್ರಾರು ಭಕ್ತಾದಿಗಳು ಬಾಗವಹಿಸುತ್ತಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೀಕರ ರಸ್ತೆ ಅಪಘಾತ, ಮಾಜಿ ನಗರಸಭಾ ಸದಸ್ಯ ಸೇರಿ ಐದು ಜನ ಸ್ಥಳದಲ್ಲೇ ಸಾವು!'ನುಡಿದಂತೆ ನಡೆಯದ ಸಿಎಂ, ಗ್ಯಾರಂಟಿಗಳಿಗೆ ಎಸ್ಸಿಪಿ/ಟಿಎಸ್ಪಿ ಹಣ ಬಳಕೆ': ಸಿದ್ದರಾಮಯ್ಯ ವಿರುದ್ಧ ಪತ್ರಕರ್ತ ಜಡೇಕುಂಟೆ ಮಂಜುನಾಥ್ ಆಕ್ರೋಶದ ಪತ್ರಕೆ. ಹೆಚ್. ಮುನಿಯಪ್ಪನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು:ಆರ್. ವಿ. ಮಹೇಶ್ನೀರಿಗಾಗಿ ಕಲ್ಪಳ್ಳಿ ಭಾಗದ ಜನರ ಕೂಗು: ಜೂನ್ 1 ರಂದು ಬೃಹತ್ ಪ್ರತಿಭಟನಾ ರ‍್ಯಾಲಿವಾಣಿವಿಲಾಸ ಸಾಗರದ ನೀರು ಪೋಲು: ಮಳೆಗಾಲದಲ್ಲೂ ಚೆಕ್ ಡ್ಯಾಂಗಳಿಗೆ ನೀರು ಹರಿಸುತ್ತಿರುವುದಕ್ಕೆ ಸಾರ್ವಜನಿಕರ ಆಕ್ರೋಶ – ಜಿಲ್ಲಾಧಿಕಾರಿಗಳಿಗೆ ಪತ್ರಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಕೆಪಿಸಿಸಿ ಸಮಿತಿಯ ಉಪಾಧ್ಯಕ್ಷರಾದ ಆರ್. ಮಂಜುನಾಥ್ ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ತೆರೆಮರೆ ಕಸರತ್ತು: 'ಟ್ರಬಲ್ ಶೂಟರ್' ಡಿಕೆಶಿಗೆ ಒಲಿಯಲಿದೆಯೇ ಸಿಎಂ ಪಟ್ಟ?ಕೊನೆ ಕ್ಷಣದಲ್ಲಿ ಆಪ್ತರ ವರ್ಗಾವಣೆ: ಸಿದ್ದರಾಮಯ್ಯ 'ಬಿಗ್ ಮೂವ್':"ಸಂವಿಧಾನ ಇಲ್ಲದಿದ್ದರೆ ನಾನು ಕುರಿ ಮೇಯಿಸುತ್ತಿದ್ದೆ": ವಿದಾಯದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಭಾವುಕ! ರಾಷ್ಟ್ರ ರಾಜಕಾರಣದ ಆಫರ್ ನಿರಾಕರಣೆ