Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ, ಐತಿಹಾಸಿಕ ಪರಂಪರೆಗೆ ಮತ್ತೊಂದು ಕಿರೀಟ ಬೇಕಿದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ಜಿಲ್ಲೆ ರಾಜ್ಯದ ಭೂಸುತ್ತಳತೆಯಲ್ಲಿ ಮಧ್ಯಭಾಗದಲ್ಲಿದೆ. ಚಿತ್ರದುರ್ಗ ಐತಿಹಾಸಿಕ ಪರಂಪರೆಯ ಇತಿಹಾಸವನ್ನು ಸಾರುತ್ತದೆ. ಏಳು ಸುತ್ತಿನ ಕಲ್ಲಿನ ಕೋಟೆ ಪಾಳೆಯಗಾರರ ಆಳ್ವಿಕೆಯನ್ನು ಪ್ರತಿಬಿಂಬಿಸುತ್ತದೆ.


ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತವೆ. ಚಿತ್ರದುರ್ಗ ಜಿಲ್ಲಾ ಪ್ರಾಂತ್ಯದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ವಿಚಾರ ಸುದ್ದಿಮಾದ್ಯಮದಲಿ ದೊಡ್ಡ ಸುದ್ದಿಯಾಗಿದೆ ಈ ವಿಚಾರದ ಆಧಾರದಲ್ಲಿಯೇ ನಾನು ಈ ಮಹತ್ವದ ಸುದ್ದಿಯನ್ನು ಮುನ್ನೆಲೆಗೆ ತರುತ್ತಿರುವುದು. ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಜನತೆ ಸೇರಿದಂತೆ ಕರಾವಳಿಯ ಜನತೆ ಚಿತ್ರದುರ್ಗ ಜಿಲ್ಲೆಗೆ ಬರುವುದಕ್ಕೆ ರಸ್ತೆಗಳು ಬಹಳಷ್ಟು ಉತ್ತಮ ಸ್ಥಿತಿಯಲ್ಲಿ ನಿರ್ಮಾಣವಾಗಿದೆ. ವಿಮಾನ ನಿಲ್ದಾಣಕ್ಕೆ ರಸ್ತೆ ಸಂಚಾರ ವ್ಯವಸ್ಥೆ ಬಹು ಮುಖ್ಯವಾದ ವಿಷಯವಾಗಿದೆ.

ಈ ವಿಚಾರದಲ್ಲಿ ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ ಬೆಂಗಳೂರು ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 4 ಹಿರಿಯೂರು ತಾಲ್ಲೂಕಿನ ಐಮಂಗಳ ಟೋಲ್ ಸಮೀಪದಲ್ಲಿ ಭೂಪ್ರದೇಶವು ಬಹಳಷ್ಟಿದೆ ಈ ಭಾಗದಲ್ಲಿ ವಿಮಾನ ನಿಲ್ದಾಣ ಮಾಡುವುದು ಸೂಕ್ತವಾಗಿದೆ.

ಈ ವಿಚಾರದಲ್ಲಿ ತಂತ್ರಜ್ಞಾನದ ಅಭಿಪ್ರಾಯವು ಉತ್ತಮವಾಗಿದೆ. ಕಳೆದ ಶುಕ್ರವಾರ ರಾಜ್ಯಸರ್ಕಾರದ 2025ರ ಬಜೆಟ್ ಅಧಿವೇಶನದ ಕೊನೆಯ ದಿನದಲ್ಲಿ ಚಳ್ಳಕೆರೆ ವಿಧಾನಸಭಾ ಶಾಸಕರಾದ ಶ್ರೀ ರಘುಮೂರ್ತಿ ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ವಿಚಾರ ಸುದೀರ್ಘವಾಗಿ ಚರ್ಚಿಸಿ ಈ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಈ ವಿಚಾರದಲ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದು ರಘು ಗೌಡ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಸ್ಕಾಂನ ಪ್ರತಿಭಾವಂತ ಇಂಜಿನಿಯರ್ ರೇಣುಕಾಪ್ರಸಾದ್ ಇನ್ನಿಲ್ಲ​ಸಂದಿಗ್ದ ಪರಿಸ್ಥಿತಿಯಲ್ಲಿ ಹಿರಿಯೂರು ರಾಜಕೀಯ  NEET 2026 ರದ್ದು: ಯುವಜನತೆಯ ಕನಸಿಗೆ ಕೇಂದ್ರದ 'ಮಹಾವಂಚನೆ' – ಎಂ.ಬಿ. ಪಾಟೀಲ್ ಆಕ್ರೋಶಕರ್ನಾಟಕ-ಜಪಾನ್ ಬಾಂಧವ್ಯ ವೃದ್ಧಿ: ಜಪಾನ್ ರಾಯಭಾರಿಯೊಂದಿಗೆ ಸಚಿವ ಎಂ.ಬಿ. ಪಾಟೀಲ್ ಸಮಾಲೋಚನೆರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಕರ್ನಾಟಕದ 6 ಪಂಚಾಯತಿಗಳಿಗೆ ಐತಿಹಾಸಿಕ ಗೌರವ'ಆರಕ್ಷಕರೇ ಅಪರಾಧಿಗಳಾದರೆ ಜನರ ಪಾಡೇನು?': ಬಿ.ವೈ. ವಿಜಯೇಂದ್ರ ಆಕ್ರೋಶಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕವಾಗಿ ದಿವಾಳಿ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿಕನ್ನಡ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ: ಬಹುಮುಖ ಪ್ರತಿಭೆ ದಿಲೀಪ್ ರಾಜ್ ಇನ್ನಿಲ್ಲ​ಕಾಂಗ್ರೆಸ್‌ಗೆ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಚರ್ಚಿಸುವ ನೈತಿಕತೆ ಇಲ್ಲ: ಕುಮಾರಸ್ವಾಮಿ ವಾಗ್ದಾಳಿಭ್ರಷ್ಟ ಕೆಪಿಎಸ್‌ಸಿ ವ್ಯವಸ್ಥೆಯ ವಿರುದ್ಧ ನಿಖಿಲ್ ಕುಮಾರಸ್ವಾಮಿ 'ಮಹಾಸಮರ'