Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾದಾ ಸಾಹೇಬ್ ಕಾನ್ಷಿರಾಂ ಅವರ ಜನ್ಮಾಚರಣೆ 

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ಪ್ರವಾಸಿ ಮಂದಿರದಲ್ಲಿ ಮಾನ್ಯವಾರ್ ದಾದಾ ಸಾಹೇಬ್ ಕಾನ್ಷಿರಾಂ ರವರ 91ನೇ ಜನ್ಮದಿನಾಚರಣೆ ಆಚರಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ಯಾಡರಹಳ್ಳಿ ಹನುಮಂತರಾಯ ಮಾತನಾಡಿ  ದೇಶದಲ್ಲಿ ಮೊಟ್ಟಮೊದಲಿಗೆ ಬಹುಜನರು, ಶೋಷಿತರು ಅಧಿಕಾರವನ್ನು ಪಡೆಯಬೇಕು ಎಂಬ ಬಾಬಾ ಸಾಹೇಬ ಅಂಬೇಡ್ಕರ್ ರವರ ಕನಸನ್ನು ನನಸು ಮಾಡಿ ಉತ್ತರ ಪ್ರದೇಶದಲ್ಲಿ  ಬಹುಜನರನ್ನು ಅಧಿಕಾರಕ್ಕೆ ತಂದ ಕೀರ್ತಿ ಕಾನ್ಷಿರಾಂ ಅವರಿಗೆ ಸಲ್ಲುತ್ತದೆ.

ಅದೇ ರೀತಿ ಕರ್ನಾಟಕ ರಾಜ್ಯದಲ್ಲಿ ಬಹುಜನರನ್ನು ಜಾಗೃತಿಗೊಳಿಸಿ ಸಂಘಟನೆ ಮಾಡಿ ಅಧಿಕಾರ ಪಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕ ಕೆಪಿ ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷರಾದ ದೇವೇಗೌಡ
, ಮಹಾಲಿಂಗಪ್ಪ ಉಪ್ಪಳಗೆರೆ, ತಾಲ್ಲೂಕು ಉಸ್ತುವಾರಿ ರಾಘವೇಂದ್ರ ಈಶ್ವರಗೆರೆ, ತಾಲ್ಲೂಕು ಸಂಯೋಜಕ ನರಸಿಂಹಮೂರ್ತಿ (ಬಾಬಣ್ಣ),

ತಾಲ್ಲೂಕು ಅಧ್ಯಕ್ಷ ಎಂ ಜಗದೀಶ್, ತಾಲ್ಲೂಕು ಉಪಾಧ್ಯಕ್ಷ ಚಂದ್ರಣ್ಣ , ಪ್ರಧಾನ ಕಾರ್ಯದರ್ಶಿ ಎಂ ಡಿ ಕೋಟೆ ಪರಮೇಶ್ವರಪ್ಪ, ಖಜಾಂಚಿ ರಂಗಸ್ವಾಮಿ ಹುಚ್ಚವ್ವನಹಳ್ಳಿ, ಕಾರ್ಯದರ್ಶಿ ಕದುರಪ್ಪ ಶಿಡ್ಲಯ್ಯನಕೋಟೆ, ಮಹೇಶ್ ಕಾಟನಾಯಕನಹಳ್ಳಿ, ಸೀಗೆಹಟ್ಟಿ ರಂಗನಾಥ್, ಮುಖಂಡರಾದ ಬೋರನಕುಂಟೆ ಕರಿಯಣ್ಣ, ರಂಗಸ್ವಾಮಿ ಪಿಟ್ಲಾಲಿ, ಓಂಕಾರ್ ಮಸ್ಕಲ್ ಮಟ್ಟಿ, ಮಾರುತೇಶ್ ಕೂನಿಕೆರೆ ಉಪ‌‌ಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ