Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ಚೆನ್ನಮ್ಮ ಹಾಗೂ ಬೆಳವಡಿ ಮಲ್ಲಮ್ಮ ಇವರುಗಳ ಆದರ್ಶ ಪಾಲಿಸಿ: ಶಂಕರ ಬಿದಿರಿ 

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳವಡಿ ಮಲ್ಲಮ್ಮ ಹಾಗೂ ಕಿತ್ತೂರು ಚೆನ್ನಮ್ಮ ಈ ನಾಡಿನ ಸರ್ವಶ್ರೇಷ್ಠ ಹೋರಾಟಗಾರ್ತಿಯಾಗಿದ್ದು, ಅವರ ಬದುಕು, ಜೀವನ ಎಲ್ಲರಿಗೂ ಪ್ರೇರಣೆಯಾಗಲಿ ಎಂದು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದಿರಿ ಕರೆ ನೀಡಿದ್ದಾರೆ.


ಲಗ್ಗೆರೆಯಲ್ಲಿ ನೀಲೆ ಫೌಂಡೇಷನ್ ನಲ್ಲಿ ಭಾರತಿ ದರ್ಶ್ ಫೌಂಡೇಶನ್ ನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ಬೆಳವಡಿ ಮಲ್ಲಮ್ಮ ಹಾಗೂ ಕಿತ್ತೂರು ಚೆನ್ನಮ್ಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ನಾಡಿನ ಕೆಚ್ಚೆದೆಯ ಹೋರಾಟಗಾರ್ತಿಯರ ಬದುಕು, ಹೋರಾಟವನ್ನು ಅಧ್ಯಯನ ಮಾಡಬೇಕು. ಅವರ ಆದರ್ಶ  ಬೆಳೆಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ನಮ್ಮ ನಾಡಿನ ಭ್ಯ ಪರಂಪರೆಯನ್ನು ತಲುಪಿಸುವ ಕೆಲಸ ಆಗಬೇಕು ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಎಲ್.ಬಿ.ಎಸ್ ಆಟೋಮೇಷನ್ ಸಿಸ್ಟಮ್ ಮಾಲೀಕ  ಬಸವರಾಜು ಎನ್.ಕೆ. ಅವರು ಭಾರತಿ ದರ್ಶ್ ಫೌಂಡೇಶನ್ ಗೆ ಆಂಬುಲೆನ್ಸ್ ಅನ್ನು ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಶೈಲೇಂದ್ರ ಪಾಟೀಲ್, ಪ್ರಮೋದ್ ಪಾಟೀಲ್, ಉಮೇಶ್ ಬಣಕಾ‌ರ್ಡಾ.ರಾಜಶ್ರೀ ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ