Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತವರಿಗೆ ಮರಳಿದ ಬುದ್ಧನ ಅವಶೇಷಗಳು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಭ್ರಮದ ಕ್ಷಣ - ತವರಿಗೆ ಮರಳಿದ ಬುದ್ಧನ ಅವಶೇಷಗಳು!

ಬರೋಬ್ಬರಿ 127 ವರ್ಷಗಳ ನಂತರ ಪಿಪ್ರಾಹ್ವಾದಲ್ಲಿ ದೊರಕಿದ್ದ ಭಗವಾನ್ ಬುದ್ಧನ ಅವಶೇಷಗಳು ಭಾರತಕ್ಕೆ ಮರಳಿ ಬಂದಿದ್ದು, ಈ ಅವಶೇಷಗಳನ್ನು ದೆಹಲಿಯ ಮ್ಯೂಸಿಯಂನಲ್ಲಿ ರಕ್ಷಿಸಲಾಗುತ್ತದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

1898ರಲ್ಲಿ ಭಾರತ ವಸಾಹತುಶಾಹಿ ಆಳ್ವಿಕೆಯಲ್ಲಿದ್ದ ವೇಳೆ ಪತ್ತೆಯಾಗಿದ್ದ ಭಗವಾನ್ ಬುದ್ಧನ ಅವಶೇಷಗಳನ್ನು ದೇಶದಿಂದ ಸಾಗಿಸಲಾಗಿತ್ತು.

ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯಯವರ ವಿಶೇಷ ಕಾಳಜಿಯಿಂದಾಗಿ ಭಾರತವು ಇಂದು ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿದ ಬುದ್ಧನ ಅವಶೇಷಗಳನ್ನು ಹೊಂದುವಂತಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದ ಸುದೀರ್ಘ ಸಂಸ್ಕೃತಿ, ಪರಂಪರೆಗೆ ಇದೊಂದು ಹೆಮ್ಮೆಯ ಕ್ಷಣವಾಗಿದ್ದು, ಭಗವಾನ್ ಬುದ್ಧನ ಉದಾತ್ತ ಬೋಧನೆಗಳು ಸುಂಗಧ ದ್ರವ್ಯದಂತೆ ಎಲ್ಲೆಡೆಯೂ ಪಸರಿಸಲಿ ಎಂದು ಅವರು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಪರ ಹಿರಿಯ ಹೋರಾಟಗಾರ ಡಿ. ವಿ. ಅಶ್ವತಪ್ಪ ನಿಧನಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ