Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಉಕ್ಕಿನ ಮಹಿಳೆಯ ಜನ್ಮ ದಿನ ಇಂದು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶ್ರೀಮತಿ ಇಂದಿರಾಗಾಂಧಿ ಮಾಜಿ ಪ್ರಧಾನಿಗಳು ಅವರ ಜನ್ಮದಿನವಾದ  ನವೆಂಬರ್-19ರಂದು ಮಂಗಳವಾರ ಅವರ ಆಡಳಿತಾತ್ಮಕ ವಿಷಯಗಳನ್ನು ನೆನೆದು ಗೌರವಿಸುವ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್ ಅವರು ಪಕ್ಷದ ಪದಾಧಿಕಾರಿಗಳನ್ನು ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಆಹ್ವಾನಿಸಿದ್ದಾರೆ.

 ಸ್ಥಳ-ಕಾಂಗ್ರೆಸ್ ಭವನ ಚಿತ್ರದುರ್ಗ ನಗರ. ಸಮಯ ಬೆಳಿಗ್ಗೆ 10 ಗಂಟೆ ಸರಿಸುಮಾರಿಗೆ.
ಇಂದಿರಾಗಾಂಧಿ ಅವರು ದೇಶದ ಪ್ರಧಾನಿಯಾಗಿ 15 ವರ್ಷಗಳ  ಅವಧಿಯಲ್ಲಿ ಜನಸಾಮಾನ್ಯರ ಬದುಕಿನ ಪರವಾಗಿ ಹಾಗೂ ದೇಶದ ಸರ್ವತೋಮುಖ ಅಭಿವೃದ್ಧಿಯ ಪರವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ.


ಇಂದಿರಾಗಾಂಧಿ ಅವರ ಜಾಣ್ಮೆಯ ಅಡಳಿತ ದೇಶಕ್ಕೆ ಹೊಸತನದ  ಅಡಿಗಲ್ಲುಗಳು. ಹಸಿರು ಕ್ರಾಂತಿ, ಖಾಸಗಿ ಬ್ಯಾಂಕುಗಳ ರಾಷ್ಟ್ರೀಕರಣ, ಶಿಮ್ಲಾ ಒಪ್ಪಂದ, ಬಾಂಗ್ಲಾ ಉದಾರೀಕರಣ, ಬಾಹ್ಯಾಕಾಶಕ್ಕೆ ಮಾನವನನ್ನು ಕಳುಹಿಸುವ ಅವರ ದೂರದೃಷ್ಟಿಯ ಆಲೋಚನೆ, ವಿದೇಶಿ ನೀತಿಗಳು 

ಇವುಗಳೊಂದಿಗೆ ಜನಸಾಮಾನ್ಯರ ಬದುಕಿನ ಪರವಾಗಿ 20 ಅಂಶಗಳ ಯೋಜನೆ ರೂಪಿಸಿ ಅವುಗಳನ್ನು ಅನುಷ್ಠಾನಕ್ಕೆ ತರಲು ಯಶಸ್ಸು ಕಂಡ ಕಾರಣಕ್ಕೆ ಈ ಕಾಲಮಾನದಲ್ಲಿ ದೇಶದಲ್ಲಿ ಬಡತನ ನಿರ್ಮೂಲನೆ ಕಾಣಲು ಸಾಧ್ಯವಾಗಿದೆ ಎಂಬುದಕ್ಕೆ ಸಾಕ್ಷಿ ಗುಡ್ಡೆಗಳು ಹಲವಾರು. ಇದು ಕಥೆಯಲ್ಲ ಪ್ರಜಾಪ್ರಗತಿಯ ಇತಿಹಾಸ ಎಂದು ಕಾಂಗ್ರೆಸ್ ಮುಖಂಡ ರಘು ಗೌಡ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ