Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವಜನಾಂಗದೊಂದಿಗೆ ಕೂಡಿ ಬದುಕುವುದೇ ಒಕ್ಕಲುತನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾತಂತ್ರ್ಯ ಪೂರ್ವದ ಆ ದಿನಗಳಲ್ಲಿ ಮೈಸೂರು ಸಂಸ್ಥಾನದ ಆಡಳಿತದಲ್ಲಿ ಒಕ್ಕಲುತನದ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯ ಸೇರಿದಂತೆ ಸರ್ವಜನಾಂಗದ ಮಕ್ಕಳ ಹಿತದೃಷ್ಟಿಗೆ ಒಕ್ಕಲಿಗರ ಸಂಘ ಉದಯವಾಗಿದೆ.


ಆ ದಿನಗಳಲ್ಲಿ  ಒಕ್ಕಲಿಗರ ಸಂಘದ ಪರವಾಗಿ ಅನೇಕ ಒಕ್ಕಲಿಗ ಮನೆತನದವರು ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರಾಂತ್ಯದಲ್ಲಿ ಜಮೀನುಗಳನ್ನು ಸೇರಿದಂತೆ ಧನಸಹಾಯವನ್ನು ಮಾಡಿ ಔದಾರ್ಯವನ್ನು ತೋರಿಸಿದ್ದು ಒಂದು ಇತಿಹಾಸ. ದಿನಗಳು ಕಳೆದಂತೆ ಒಕ್ಕಲಿಗರ ಸಂಘ ಬೆಳೆದು ವಿವಿಧ ವಿಭಾಗಗಳಲ್ಲಿ ವಿದ್ಯಾಸಂಸ್ಥೆಯು ಬೆಳೆದು ನಿಂತಿದೆ.

ರಾಜ್ಯ ಒಕ್ಕಲಿಗರ ಸಂಘದ ಸಮಿತಿಗೆ ನೂತನ ಅಧ್ಯಕ್ಷರಾಗಿ ಬಿ ಕೆಂಚಪ್ಪ ಗೌಡರು ಆಯ್ಕೆಯಾಗಿದ್ದಾರೆ. ಇವರಿಗೆ ಅಭಿನಂದನೆಗಳು. ಕೆಂಚಪ್ಪ ಗೌಡರು ಈ ಹಿಂದೆ 2008 ರಲ್ಲಿ ಒಕ್ಕಲಿಗರ ಸಂಘಕ್ಕೆ ಅಧ್ಯಕ್ಷರಾಗಿದ್ದರು. 2010ರ ಸುಮಾರಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸದಾನಂದಗೌಡರು ಇರುವಂತಹ ಸಂದರ್ಭದಲ್ಲಿ ಒಕ್ಕಲಿಗರ ಸಂಘದಿಂದ ಒಂದು ಸಮಾವೇಶ ಆಯೋಜಿಸಲಾಗಿತ್ತು.

ಆ ಒಂದು ಸಮಾವೇಶದ ಮುಖ್ಯ ಸನ್ನಿವೇಶದಲ್ಲಿ ನನಗೆ ಕೆಂಚಪ್ಪ ಗೌಡರೂಂದಿಗೆ ಪರಿಚಯದ  ಹಂಚಿಕೆ ಆಗಿತ್ತು. ಕೆಂಚಪ್ಪ ಗೌಡರ ಆಡಳಿತದಲ್ಲಿ ಒಕ್ಕಲುತನದ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯಕ್ಕೆ ಒಂದಿಷ್ಟು ಒಳ್ಳೆಯ ಅವಕಾಶ ಸಿಗಲಿ ಎಂದು ಆಶಿಸುತ್ತೇನೆ. ಒಕ್ಕಲಿಗ ಒಕ್ಕದಿರೆ ಬಿಕ್ಕುವುದು ಜಗವೆಲ್ಲ.
ಕಿರು ಮಾಹಿತಿ-ರಘು ಗೌಡ
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ