Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೋವಿ ಗುರುಪೀಠಕ್ಕೆ ವಿಜಯೇಂದ್ರ ಭೇಟಿ: ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಶ್ರೀಗಳಿಗೆ ಆಮಂತ್ರಣ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದ ಪ್ರಸಿದ್ಧ ಭೋವಿ ಗುರುಪೀಠಕ್ಕೆ ಭೇಟಿ ನೀಡಿ
, ಪರಮಪೂಜ್ಯ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದರು.

​ಮುಂಬರುವ ದಿನಗಳಲ್ಲಿ ಆಯೋಜಿಸಲಾಗಿರುವ ಹೆಮ್ಮೆಯ ಜನನಾಯಕ ' ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ' ಕಾರ್ಯಕ್ರಮಕ್ಕೆ ಶ್ರೀಗಳನ್ನು ಭೇಟಿ ಮಾಡಿ ಗೌರವಪೂರ್ವಕವಾಗಿ ಆಮಂತ್ರಣ ನೀಡಿದ ವಿಜಯೇಂದ್ರ ಅವರು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಶ್ರೀಗಳ ದಿವ್ಯ ಸಾನ್ನಿಧ್ಯವನ್ನು ಕೋರಿ ಪ್ರಾರ್ಥಿಸಿದರು.

​ಈ ಸಂದರ್ಭದಲ್ಲಿ ವಿಜಯೇಂದ್ರ ಅವರೊಂದಿಗೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದು, ಗುರುಪೀಠದಲ್ಲಿ ಶ್ರೀಗಳ ಆಶೀರ್ವಾದ ಪಡೆದರು.

​ಶಾಸಕರಾದ ಹರೀಶ್ ಪೂಂಜಾ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ,   ಸ್ಥಳೀಯ ಮುಖಂಡ ಲಿಂಗಮೂರ್ತಿ, ​ಮುಖಂಡ ಡಾ. ಸಿದ್ದಾರ್ಥ್ ತಿಪ್ಪಾರೆಡ್ಡಿ ಮತ್ತಿತರರು ಇದ್ದರು.

​ಈ ಭೇಟಿಯ ಸಮಯದಲ್ಲಿ ಪಕ್ಷದ ಸಂಘಟನೆ ಹಾಗೂ ಅಭಿಮಾನೋತ್ಸವದ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಬಿ.ಎಸ್. ಯಡಿಯೂರಪ್ಪನವರ ಮೇಲಿರುವ ಅಪಾರ ಗೌರವ ಮತ್ತು ಅಭಿಮಾನದ ಸಂಕೇತವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಶ್ರೀಗಳ ಮಾರ್ಗದರ್ಶನ ಮತ್ತು ಸಾನ್ನಿಧ್ಯವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ವಿಜಯೇಂದ್ರ ಅವರು ತಿಳಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗಿಕಾರಣಕ್ಕೆ ನೇಕಾರ ಸಂಘಟನೆಗಳ ವಿರೋಧಜೂನ್ 27 ರಂದು ಕೆಂಪೇಗೌಡರ 517 ನೇ ಜಯಂತಿ ಆಚರಣೆಉದ್ಘಾಟನೆಗೆ ಮುನ್ನವೇ ಕುಸಿದ ರಸ್ತೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ"ದ್ವೇಷದ ಭಾಷಣ ಮುತ್ಸದ್ದಿತನಕ್ಕೆ ಕಪ್ಪು ಚುಕ್ಕೆ" :ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿಯಾವುದೇ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ; ರೈತರಿಗಾಗಿ ಹೋರಾಟಕ್ಕೆ ಸಿದ್ಧ: ನಿಖಿಲ್ಕೆಎಸ್‌ಐಐಡಿಸಿಯಿಂದ ಸಿಎಂ ಪರಿಹಾರ ನಿಧಿಗೆ ₹3 ಕೋಟಿ ದೇಣಿಗೆಪದವಿಪೂರ್ವ ವಿದ್ಯಾರ್ಥಿಗಳಿಗೆ 'SCOUT-2.0' ಕಾರ್ಯಕ್ರಮ: ಸಿಎಂ ಡಿಕೆಶಿ ಚಾಲನೆವಿಪ ಕ್ರಾಸ್ ವೋಟಿಂಗ್: ಹೈಕಮಾಂಡ್‌ಗೆ ವರದಿ ನೀಡಲು ದೆಹಲಿಗೆ ವಿಜಯೇಂದ್ರ, ಅಶೋಕ್!2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ, ಸಚಿವನೂ ಆಗ್ತೀನಿ: ರಮೇಶ್ ಜಾರಕಿಹೊಳಿಮದುವೆಗೆ ಒಂದೇ ದಿನ ಬಾಕಿ: ಯುವಕನ ಕಿರುಕುಳಕ್ಕೆ ಬೇಸತ್ತು ಮಗಳು, ಹೆತ್ತವರು ಒಟ್ಟಿಗೆ ಆತ್ಮಹತ್ಯೆ!