LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಸಾಯಿ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಚಿಣ್ಣರಿಂದ ಸಸಿ ನಾಟಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಬಸವೇಶ್ವರ ನಗರದಲ್ಲಿರುವ ಶ್ರೀ ಸಾಯಿ ಲಿಟಲ್ ಹಾರ್ಟ್ಸ್ ಕಿಡ್ಸ್ ಶಾಲೆಯಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.

​ಪರಿಸರ ಜಾಗೃತಿ ಮೂಡಿಸುವ ಈ ವಿಶೇಷ ದಿನದಂಗವಾಗಿ ಶಾಲೆಯ ಪುಟ್ಟ ಮಕ್ಕಳು (ಚಿಣ್ಣರು) ತಾವೇ ಉತ್ಸಾಹದಿಂದ ಮುನ್ನೆಡೆದು ಸಸಿಗಳನ್ನು ನೆಡುವ ಮೂಲಕ ದಿನದ ಮಹತ್ವವನ್ನು ಎತ್ತಿಹಿಡಿದರು. ಗಿಡಗಳಿಗೆ ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.

​ಪರಿಸರ ಪ್ರೇಮ ಮೆರೆದ ಪುಟಾಣಿಗಳು:
ಕೇವಲ ಪಠ್ಯಕ್ಕೆ ಸೀಮಿತವಾಗದೆ
, ಪ್ರಕೃತಿಯನ್ನು ಪ್ರೀತಿಸುವುದನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಮಕ್ಕಳು ಪರಿಸರ ಕಾಳಜಿ ಮೆರೆದದ್ದು ಎಲ್ಲರ ಗಮನ ಸೆಳೆಯಿತು.

​ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಬಿ. ಜೆ. ಜಲಜಾಕ್ಷಿ ಹಾಗೂ ಶಿಕ್ಷಕಿಯರಾದ ಚೂಡಾಮಣಿ, ಗೀತಾ ಮತ್ತು ಸುಮಲತಾ ಉಪಸ್ಥಿತರಿದ್ದು, ಮಕ್ಕಳಿಗೆ ಗಿಡಗಳ ಆರೈಕೆ ಹಾಗೂ ಪರಿಸರದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು. ಶಾಲೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಸಾಥ್ ನೀಡಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ