ಬಿರುಸಿನ ಪ್ರಚಾರ ಮಾಡಿದ ನಿಖಿಲ್ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಚನ್ನಪಟ್ಟಣ:

- Advertisement - 

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವಿರೂಪಾಕ್ಷಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ NDA ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ಶಾಸಕ ಎಸ್. ಆರ್‌. ವಿಶ್ವನಾಥ್‌ ಅವರು ಮತಯಾಚನೆ ಮಾಡಿದರು.

- Advertisement - 

ಇದೇ ವೇಳೆ ಜೆಡಿಎಸ್‌ ಪಕ್ಷದ ವಕ್ತಾರರು ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ ಅವರು, ಸೇರಿದಂತೆ @JanataDal_S ಮತ್ತು @BJP4Karnataka ಪ್ರಮುಖ ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.

- Advertisement - 
Share This Article
error: Content is protected !!
";