ಮೇ.21ರಂದು ಡಾ.ಬಂಜಗೆರೆ ಜಯಪ್ರಕಾಶ್ ವಿಶೇಷ ಸಂದರ್ಶನ ಪ್ರಸಾರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡಪ್ರಸಾರ ಭಾರತಿ ಆಕಾಶವಾಣಿಯ ಕನ್ನಡ ಅಭಿಯಾನದ ಅಂಗವಾಗಿ ನಾಡುನುಡಿ ಸಂಸ್ಕøತಿಯ ಕುರಿತಾದ ವಿಶೇಷ ಸಂದರ್ಶನ ಸರಣಿಯಲ್ಲಿ

- Advertisement - 

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಬಂಜಗೆರೆ ಜಯಪ್ರಕಾಶ್ ಅವರೊಂದಿಗೆ ಆಕಾಶವಾಣಿಯ ಡಾ.ನವೀನ್ ಮಸ್ಕಲ್ ನಡೆಸಿದ

- Advertisement - 

ವಿಶೇಷ ಸಂದರ್ಶನ ಭಾಗ1 ಇದೇ ಮೇ.21ರಂದು ಬೆಳಿಗ್ಗೆ 8.30ಕ್ಕೆ ಪ್ರಸಾರವಾಗಲಿದೆ ಎಂದು ಪ್ರಸಾರ ಭಾರತಿ ಚಿತ್ರದುರ್ಗ ಆಕಾಶವಾಣಿ ಪ್ರಕಟಣೆ ತಿಳಿಸಿದೆ.

 

- Advertisement - 

Share This Article
error: Content is protected !!
";