ಅ-20 ರಂದು ಪಂಚತಂತ್ರ ಕಥಾಸ್ಪರ್ಧೆಯ ಬಹುಮಾನ ವಿತರಣೆ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಬೆಂಗಳೂರು ಮಹಾನಗರ ಸಮಿತಿ ವತಿಯಿಂದ ಆಯೋಜಿಸಿದ್ದ ಪಂಚತಂತ್ರ ಕಥಾಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಇದೇ ಭಾನುವಾರ   ಅಕ್ಟೋಬರ್20 ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಡಾ.ಆರತಿ ಸೇರಿದಂತೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ಸಂಘಟಕರು ತಿಳಿಸಿದ್ದಾರೆ.

 

 

Share This Article
error: Content is protected !!
";