ಜವನಗೊಂಡನಹಳ್ಳಿಯಲ್ಲಿ ಪಿಂಚಣಿ ಅದಾಲತ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ನಾಡಕಚೇರಿ ಕಾರ್ಯಾಲಯದಲ್ಲಿ ಸೋಮವಾರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು.

- Advertisement - 

   ಕಂದಾಯ ಇಲಾಖೆ ವತಿಯಿಂದ ಚಿತ್ರದುರ್ಗ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಂಚಣಿ ಅದಾಲತ್ನಲ್ಲಿ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳ ಕುಂದು ಕೊರತೆ ಆಲಿಸಿ, ಹೊಸದಾಗಿ ಪಿಂಚಣಿ ಮಂಜೂರಾತಿ ಆದೇಶಪ್ರತಿಗಳನ್ನು ನೀಡಲಾಯಿತು.

- Advertisement - 

ಕಾರ್ಯಕ್ರಮದಲ್ಲಿ ಹಿರಿಯೂರು ತಹಶೀಲ್ದಾರ್ ರಾಜೇಶ್, ಪ್ರಭಾರಿ ನಾಡಕಚೇರಿ ತಹಶೀಲ್ದಾರ್ ಶಿವಕುಮಾರ್, ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಹೋಬಳಿಯ ಎಲ್ಲಾ ಗ್ರಾಮಾಡಳಿತ ಅಧಿಕಾರಿಗಳು ಮತ್ತು ನಾಡಕಚೇರಿ ಸಿಬ್ಬಂದಿಗಳು, ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಇದ್ದರು.

 

- Advertisement - 

 

Share This Article
error: Content is protected !!
";