ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಣಬೆ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರವಿ ಆರ್ ಜಿ ಮತ್ತು ಉಪಾಧ್ಯಕ್ಷರಾಗಿ ಬೈರೇಗೌಡ ಅವಿರರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement - 

ಆಯ್ಕೆಯಾದ ಸಂದರ್ಭದಲ್ಲಿ ಮಾಜಿ ಶಾಸಕ ಆರ್ ಜಿ ವೆಂಕಟಾಚಲಯ್ಯ ಮತ್ತು  ಶಾಸಕ ವೆಂಕಟರಮಣಯ್ಯ ಹಾಗೂ ಡಿಡಿಎ ಅಧ್ಯಕ್ಷ ಚುಂಚೇಗೌಡ, ಬೆಂಗಳೂರು ಗ್ರಾಮಾಂತರ ಮಾಜಿ ಅಧ್ಯಕ್ಷ ಗೋವಿಂದರಾಜು,

- Advertisement - 

ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಶಶಿ, ಹಣಬೆ ಮುನಿರಾಜು, ವಿಎಸ್ಎಸ್ಎನ್ ಅಧ್ಯಕ್ಷೆ ಲಕ್ಷ್ಮಿ ಮತ್ತು ರಂಗನಾಥ್ ಹಾಗೂ ಕಾಂಗ್ರೆಸ್ ಮುಖಂಡರು, ಹಣಬೆ ಪಂಚಾಯತಿಯ ಕಾಂಗ್ರೆಸ್ ಸದಸ್ಯರು ಮತ್ತು ಪ್ರಮುಖ ನಾಯಕರು ಹಾಜರಿದ್ದರು.

- Advertisement - 
Share This Article
error: Content is protected !!
";