ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಪ್ರಯಾಣಿಕರಿಗೆ ಮತ್ತಷ್ಟು ಸುಲಭ ಸಾರಿಗೆ ಸೇವೆ ಒದಗಿಸಲು ಮೆಟ್ರೋ, ಸುರಂಗ ರಸ್ತೆ, ರಸ್ತೆ ಸಾರಿಗೆ ಮತ್ತಿತರ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲ ಕಲ್ಪಿಸುವ ಯೋಜನೆಗಳ ವಿಸ್ತರಣೆಗೆ ಸಂಬಂಧಿಸಿದಂತೆ
ಇಂದು ವಿಧಾನಸೌಧದಲ್ಲಿ ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ ಪಾಟೀಲ್ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಮಾಲೋಚನೆ ನಡೆಸಿದರು.