ಭಯೋತ್ಪಾದಕರು, ಅಪರಾಧಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಭಯೋತ್ಪಾದಕರಿಗೆ, ಅಪರಾಧಿಗಳಿಗೂ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವುದು ಆಘಾತಕಾರಿ ಮತ್ತು ಖಂಡನೀಯ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

ಸಮಾಜಘಾತುಕರಿಗೆ ಪರಪ್ಪನ ಅಗ್ರಹಾರ ಜೈಲು ರೆಸಾರ್ಟ್‌ಆಗಿದ್ದು, ಅಪರಾಧಿಗಳ ಮನ ಪರಿವರ್ತನೆಯ ಕೇಂದ್ರಗಳಾಗಬೇಕಿರುವ ಕಾರಾಗೃಹಗಳಲ್ಲಿ ಅರಮನೆಗಳಲ್ಲಿನ ರಾಜ ಮಾರ್ಯಾದೆ ದೊರೆಯುತ್ತಿದೆ!

- Advertisement - 

ಕಾಂಗ್ರೆಸ್‌ಸರ್ಕಾರದ ಅರಾಜಕತೆ, ಅಸಮರ್ಥ ಸಿಎಂ ಸಿದ್ದರಾಮಯ್ಯ, ನಿಷ್ಪ್ರಯೋಜಕ ಗೃಹಮಂತ್ರಿ ಡಾ.ಜಿ ಪರಮೇಶ್ವರ ಅವರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

 

- Advertisement - 

 

 

Share This Article
error: Content is protected !!
";