ಬಳ್ಳಾರಿಗೆ ಮೊಕ, ವಿಜಯನಗರಕ್ಕೆ ರೆಡ್ಡಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳಿಗೆ ಬಿಜೆಪಿ ಅಳತೆ ತೂಗಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿದೆ.

- Advertisement - 

ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಅನಿಲ್ ಕುಮಾರ ಮೊಕ ಮತ್ತು ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಸಂಜೀವ್ ರೆಡ್ಡಿ ಅವರಿಗೆ ಅಭಿನಂದನೆಗಳು, ನಿಮ್ಮ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಇನ್ನೂ ಉತ್ತಮವಾಗಿ ನಡೆಯಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹಾರೈಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";